28.7 C
ಪುತ್ತೂರು, ಬೆಳ್ತಂಗಡಿ
August 17, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ತೋಟತ್ತಾಡಿ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ನಾಗಬನದಲ್ಲಿ ಪಂಚಮಿ ಪ್ರಯುಕ್ತ ವಿಶೇಷ ಪೂಜೆ

ತೋಟತ್ತಾಡಿ: ಶ್ರೀ ಸೋಮನಾಥೇಶ್ವರ ದೇವಸ್ಥಾನ ಬೈಲಂಗಡಿಯಲ್ಲಿ ನಾಗರ ಪಂಚಮಿ ಪ್ರಯುಕ್ತ ದೇವಸ್ಥಾನದ ಜಾಗದಲ್ಲಿರುವ ನಾಗಬನದಲ್ಲಿ ನಾಗದೇವರಿಗೆ ಪಂಚಮಿ ಪ್ರಯುಕ್ತ ಸಿಯಾಳ ಅಭಿಷೇಕ, ಹಾಲಿನ ಅಭಿಷೇಕ ಸಹಿತ ತಂಬಿಲಸೇವೆ ನಡೆಯಿತು.

ಊರಿನ ಮತ್ತು ಪರ ಊರಿನ ಭಕ್ತಾದಿಗಳು ನಾಗರಪಂಚಮಿಯ ಕಾರ್ಯಕ್ರಮದಲ್ಲಿ ಭಾಗಿಯಾದರು. ದೇವಸ್ಥಾನದ ಪದಾಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು.

Related posts

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಗೆ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ರಥ

Suddi Udaya

ನ.26- ನ.30: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ

Suddi Udaya

ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಉಜಿರೆಯ ರಂಜಿತ್ ನಾಯ್ಕ್ ಎನ್. ಆರ್ ನೇಮಕ

Suddi Udaya

ನಿಡ್ಲೆ–ಕಾಟ್ಲಾದಲ್ಲಿ ಏರ್‌ಟೆಲ್ ಟವರ್ ಸಮಸ್ಯೆ: 2–3 ವರ್ಷಗಳಿಂದ ಸಂಕಷ್ಟದಲ್ಲಿರುವ ಗ್ರಾಮಸ್ಥರು

Suddi Udaya

ಶ್ರೀ ಧ ಮಂ ಆಂ.ಮಾ. ಶಾಲಾ ಬಾಲಕ ಬಾಲಕಿಯರ ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ

Suddi Udaya

ನಡ: ರಸ್ತೆಯ ನದಿಗೆ ನಿರ್ಮಿಸಲಾದ ವೆಂಟೆಡ್ ಡ್ಯಾಮ್ ನ ರಿಟೆನಿಂಗ್ ವಾಲ್ನ ಮೇಲೆ ನಿರ್ಮಿಸಲಾಗಿದ್ದ ಕಾಂಪೌಂಡ್ ಕುಸಿತ

Suddi Udaya
error: Content is protected !!