ಲಾಯಿಲ : ಸಾರ್ವಜನಿಕ ಗಣೇಶೋತ್ಸವ ಸಮಿತಿ ಲಾಯಿಲ ಇದರ 38ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಇದರ ಪ್ರಧಾನ ಅರ್ಚಕರಾದ ಗಣೇಶ್ ಭಟ್ ಬಿಡುಗಡೆಗೊಳಿಸುವುದರ ಮೂಲಕ ಶುಭ ಹಾರೈಸಿದರು.
ಸಮಿತಿಯ ಅಧ್ಯಕ್ಷ ಗಣೇಶ್ ಆರ್ ಮತ್ತು ಪದಾಧಿಕಾರಿಗಳು, ಸಲಹೆಗಾರರು, ಹಾಗೂ ಸದಸ್ಯರುಗಳು ಭಾಗವಹಿಸಿದರು.












