ಬೆಳ್ತಂಗಡಿ : ಬೆಸ್ಟ್ ಎಂ.ಎಲ್.ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜಾ ರವರಿಗೆ ವಿಪ್ರ ಬ್ರಾಹ್ಮಣ ಸಮಾಜ ವೇಣೂರು ವಲಯ ಹಾಗೂ ಪಡಂಗಡಿ ಗ್ರಾಮ ಪಂಚಾಯತ್ ವತಿಯಿಂದ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಅನೇಕ ಗಣ್ಯರು, ಪ್ರಮುಖರು, ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಬೆಳ್ತಂಗಡಿ : ಬೆಸ್ಟ್ ಎಂ.ಎಲ್.ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜಾ ರವರಿಗೆ ವಿಪ್ರ ಬ್ರಾಹ್ಮಣ ಸಮಾಜ ವೇಣೂರು ವಲಯ ಹಾಗೂ ಪಡಂಗಡಿ ಗ್ರಾಮ ಪಂಚಾಯತ್ ವತಿಯಿಂದ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಅನೇಕ ಗಣ್ಯರು, ಪ್ರಮುಖರು, ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
