28.7 C
ಪುತ್ತೂರು, ಬೆಳ್ತಂಗಡಿ
August 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜೆ

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಧಾನ ಅರ್ಚಕರಾದ ರಘುರಾಮ್ ಭಟ್ ಮಠ ಅವರ ಉಪಸ್ಥಿತಿಯಲ್ಲಿ ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ಸೀಯಾಳಭಿಷೇಕ ತoಬಿಲ ಸೇವೆ ನಡೆಯಿತು.

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದಿನೇಶ್ ಮೂಲ್ಯ ಕೊಂಡೆಮಾರು ಮತ್ತು ಸದಸ್ಯರು ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಜೂ.14: ಬೆಳ್ತಂಗಡಿ ರೋಟರಿ ಕ್ಲಬ್ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ: ಆಟೋದಲ್ಲಿ ಅಕ್ರಮ ಗೋ ಮಾಂಸ ಸಾಗಾಟ ಪತ್ತೆ ಹಚ್ಚಿದ ಬೆಳ್ತಂಗಡಿ ಪೊಲೀಸರು

Suddi Udaya

ಬಂದಾರು: ಪಾಣೆಕಲ್ಲು ಶಿರಾಡಿ ಗ್ರಾಮ ದೈವ ಸಪರಿವಾರ ದೈವಸ್ಥಾನ ಕಾಲಾವಧಿ ನೇಮೋತ್ಸವದ ಸಮಾಲೋಚನಾ ಸಭೆ

Suddi Udaya

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಲಯನ್ ಎಂ. ಜಿ. ಶೆಟ್ಟಿಯವರಿಗೆ ನುಡಿನಮನ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಮತ್ತು ಡಿ.ಎಡ್. ಕಾಲೇಜಿನಲ್ಲಿ ಆಟಿದ ಕೂಟ

Suddi Udaya

ಉಜಿರೆ: ಶ್ರೀ. ಧ. ಮಂ. ಪ.ಪೂ. ಕಾಲೇಜಿನ ಸಂಸ್ಕೃತ ವಿಭಾಗದ ” ಸುಬೋಧಿನಿ ” ಡಿಜಿಟಲ್ ಭಿತ್ತಿಪತ್ರಿಕೆ ಬಿಡುಗಡೆ

Suddi Udaya
error: Content is protected !!