28.7 C
ಪುತ್ತೂರು, ಬೆಳ್ತಂಗಡಿ
August 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆ.18: ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟ್ರೀಯ ಮಟ್ಟದ ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮ

ಉಜಿರೆ: ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ “Next-Generation Academia: AI-Enabled Teaching, Research and Innovation” ವಿಷಯದ ಕುರಿತು ಐದು ದಿನಗಳ ರಾಷ್ಟ್ರೀಯ ಮಟ್ಟದ ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮ (FDP) ಆ., 18 ರಿಂದ ಆರಂಭಗೊಳ್ಳಲಿದೆ.

ಕಾರ್ಯಕ್ರಮದ ಉದ್ಘಾಟಕರಾಗಿ ಹಾಗೂ ಮುಖ್ಯ ಭಾಷಣಕಾರರಾಗಿ ಡಾ. ಕೆ. ಸತ್ಯಮೂರ್ತಿ, ಪ್ರಾಧ್ಯಾಪಕರು ಹಾಗೂ ನಿರ್ದೇಶಕರು (ಸಂಶೋಧನೆ), ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಿಶ್ವವಿದ್ಯಾಲಯ, ಧಾರವಾಡ, ಭಾಗವಹಿಸಲಿದ್ದಾರೆ.

ಮುಖ್ಯ ಅತಿಥಿಯಾಗಿ ಡಾ. ಸತೀಶ್ಚಂದ್ರ ಎಸ್., ಕಾರ್ಯದರ್ಶಿಗಳು, ಎಸ್‌ಡಿಎಂ ಶೈಕ್ಷಣಿಕ ಸಂಸ್ಥೆಗಳ ಸಂಘ, ಉಜಿರೆ, ಉಪಸ್ಥಿತರಿರುವರು.

ಗೌರವ ಅತಿಥಿಯಾಗಿ ಪೂರನ್ ವರ್ಮಾ, ಸಿಇಒ–ಐಟಿ ಮತ್ತು ಹಾಸ್ಟೆಲ್ ಆಡಳಿತ, ಎಸ್‌ಡಿಎಂ ಶೈಕ್ಷಣಿಕ ಸಂಸ್ಥೆಗಳ ಸಂಘ, ಉಜಿರೆ, ಭಾಗವಹಿಸಲಿದ್ದಾರೆ.

ಕಾರ್ಯಕ್ರಮವು ಹೈಬ್ರಿಡ್ ಮಾದರಿಯಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ (IQAC), ಮೂಲ ವಿಜ್ಞಾನ ಮತ್ತು ಗ್ರಂಥಾಲಯ ವಿಭಾಗ ಹಾಗೂ ಸಂಶೋಧನೆ ಮತ್ತು ಅಭಿವೃದ್ಧಿ ಕೋಶ ಜಂಟಿಯಾಗಿ ಆಯೋಜಿಸಿವೆ.

Related posts

ನಾಳೆ (ಜು.14) ಉಜಿರೆಯಲ್ಲಿ ಶುಭಾರಂಭಗೊಳ್ಳಲಿದೆ “ಡೈನಮಿಕ್ ಡ್ಯಾನ್ಸ್ ಫ್ಯಾಕ್ಟರಿ&ಕಾಸ್ಟೋಮ್ ಕಾರ್ನರ್”

Suddi Udaya

ಗಾಳಿ- ಮಳೆಗೆ ಕೋಳಿ ಸಾಕಾಣಿಕೆಯ ಶೆಡ್ ಕುಸಿದು ಬಿದ್ದು ಸಾವಿರಾರು ಕೋಳಿಗಳ ಸಾವು,ಲಕ್ಷಾಂತರ ರೂ ನಷ್ಟ

Suddi Udaya

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘದ ಮಹಾಸಭೆ: ರೂ.276ಕೋಟಿ ವ್ಯವಹಾರ, ರೂ.1.15ಕೋಟಿ ಲಾಭ, ಸದಸ್ಯರಿಗೆ ಶೇ.12 ಡಿವಿಡೆಂಡ್

Suddi Udaya

ವೇಣೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಮತ್ತು ಯುವವಾಹಿನಿ ಘಟಕದಿಂದ ಯಕ್ಷಗಾನ ಕಲಾವಿದರಿಗೆ ಸನ್ಮಾನ

Suddi Udaya

ಶಕ್ತಿ ಯೋಜನೆಗೆ ಶಕ್ತಿ ತುಂಬಿದ ಪುರುಷರು

Suddi Udaya

ಕಕ್ಕಿಂಜೆ ಇಷ್ಟ ದೇವತಾ ಬೆಟ್ಟ ಶ್ರೀ ಇಷ್ಟ ದೇವತಾ ಇದರ ಪ್ರತಿಷ್ಠಾಪನೆಯ ವಿಜ್ಞಾಪನ ಪತ್ರ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!