27.7 C
ಪುತ್ತೂರು, ಬೆಳ್ತಂಗಡಿ
August 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ : ‘ಲಿಂಗಸೂಕ್ಷ್ಮತೆ ಅರಿವು ‘ ತರಬೇತಿ ಕಾರ್ಯಕ್ರಮದ ಸಮಾರೋಪ

ಉಜಿರೆಯ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ಮಾನವ ಸಂಪನ್ಮೂಲ , ಮಹಿಳಾ ಅಭಿವೃದ್ಧಿ ಹಾಗೂ ವೃತ್ತಿಮಾರ್ಗದರ್ಶನ ಕೋಶಗಳ ವತಿಯಿಂದ ಎರಡು ದಿನಗಳಲ್ಲಿ ನಡೆದ ‘ ಲಿಂಗಸೂಕ್ಷ್ಮತೆ ಅರಿವು ‘ ತರಬೇತಿ ಕಾರ್ಯಕ್ರಮದ ಸಮಾರೋಪ ನಡೆಯಿತು.

ಕಾಲೇಜಿನ ಮಾನವ ಸಂಪನ್ಮೂಲ , ಮಹಿಳಾ ಅಭಿವೃದ್ಧಿ ಹಾಗೂ ವೃತ್ತಿಮಾರ್ಗದರ್ಶನ ಕೋಶಗಳ ಸಂಚಾಲಕರಾದ ಡಾ.ಪ್ರಸನ್ನಕುಮಾರ ಐತಾಳ್ , ಎಸ್ ಡಿ ಎಂ ಸ್ನಾತ್ತಕೋತ್ತರ ಕಾಲೇಜಿನ ಮನಃಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಅಶ್ವಿನಿ ಕಾರಂತ್ ಹಾಗೂ ಸಿಂಧು ವಿ. ತರಬೇತಿ ನೀಡಿದ ಮನಃಶಾಸ್ತ್ರ ವಿಭಾಗದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ನೀಡಿ ಗೌರವಿಸಿದರು.

ಕಾಲೇಜಿನ ಮಾನವ ಸಂಪನ್ಮೂಲ , ಮಹಿಳಾ ಅಭಿವೃದ್ಧಿ ಹಾಗೂ ವೃತ್ತಿಮಾರ್ಗದರ್ಶನ ಕೋಶಗಳ ಸದಸ್ಯೆ ಉಪನ್ಯಾಸಕಿ ಸ್ಮಿತಾ ಬೇಡೇಕರ್ ನಿರೂಪಿಸಿ , ವಂದಿಸಿದರು. ವಿದ್ಯಾರ್ಥಿ ಪ್ರತಿನಿಧಿ ಐಶ್ವರ್ಯ ಶೆಟ್ಟಿ ಸಹಕರಿಸಿದರು.

Related posts

ಟ್ಯಾಂಕರ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಪುದುವೆಟ್ಟಿನ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು

Suddi Udaya

ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ: ಬಿಜೆಪಿ ಶಾಸಕರುಗಳಿಂದ ವಿಧಾನ ಸೌಧದ ಎದುರು ಭಿತ್ತಿಪತ್ರ ಪ್ರದರ್ಶನ: “ದಕ್ಷಿಣ ಕನ್ನಡ ತೆರಿಗೆ ಮುಸ್ಲಿಮರ ಮನೆಗೆ” ಗಮನ ಸೆಳೆದ ಶಾಸಕ ಹರೀಶ್ ಪೂಂಜ ಪ್ರದರ್ಶಿಸಿದ ಬಿತ್ತಿಪತ್ರ

Suddi Udaya

ಕುದುರೆಮುಖ ಅರಣ್ಯ ವ್ಯಾಪ್ತಿಯಲ್ಲಿ ಭಾರಿ ಕಾಡ್ಗಿಚ್ಚು

Suddi Udaya

ಇಳಂತಿಲ : ಅಣಬೆ ಕೃಷಿ ತರಬೇತಿ

Suddi Udaya

ಚಿತ್ರಕಲಾ ಪರೀಕ್ಷೆ : ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಎಸ್‌ಡಿಎಂ ಕಾಲೇಜಿನ ಕಲಾ ವಿಭಾಗದ ನೂತನ ಡೀನ್ ಆಗಿ ಡಾ. ಬೋಜಮ್ಮ ಕೆ. ಎನ್. ನೇಮಕ

Suddi Udaya
error: Content is protected !!