ಚಾರ್ಮಾಡಿ: ಇಲ್ಲಿಯ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ನಾಗಸನ್ನಿಧಿಯಲ್ಲಿ ನಾಗರ ಪಂಚಮಿಯ ಪ್ರಯುಕ್ತ ನಾಗ ದೇವರಿಗೆ ಹಾಲು, ಎಳನೀರು ಅಭಿಷೇಕ ಪೂಜೆ ಕಾರ್ಯಕ್ರಮ ಜರಗಿತು.
ಆಡಳಿತ ಮೊಕ್ತೇಸರರು , ಆಡಳಿತ ಮಂಡಳಿ, ಭಕ್ತಾದಿಗಳು ಉಪಸ್ಥಿತರಿದ್ದರು.
ಚಾರ್ಮಾಡಿ: ಇಲ್ಲಿಯ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ನಾಗಸನ್ನಿಧಿಯಲ್ಲಿ ನಾಗರ ಪಂಚಮಿಯ ಪ್ರಯುಕ್ತ ನಾಗ ದೇವರಿಗೆ ಹಾಲು, ಎಳನೀರು ಅಭಿಷೇಕ ಪೂಜೆ ಕಾರ್ಯಕ್ರಮ ಜರಗಿತು.
ಆಡಳಿತ ಮೊಕ್ತೇಸರರು , ಆಡಳಿತ ಮಂಡಳಿ, ಭಕ್ತಾದಿಗಳು ಉಪಸ್ಥಿತರಿದ್ದರು.
