27.7 C
ಪುತ್ತೂರು, ಬೆಳ್ತಂಗಡಿ
August 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಯುವ ವಿಭಾಗದ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿಯ ಬಂಟರ ಯುವ ವಿಭಾಗದ ಪದಾಧಿಕಾರಿಗಳ ಆಯ್ಕೆ ಸಭೆಯು ಸಂಘದ ಅಧ್ಯಕ್ಷ ಪ್ರಕಾಶ್ ಶೆಟ್ಟಿ ನೊಚ್ಚ ರವರ ಅಧ್ಯಕ್ಷತೆಯಲ್ಲಿ ಬಂಟರ ಸಂಘ ಗುರುವಾಯನಕೆರೆಯಲ್ಲಿ ನಡೆಯಿತು.

ಯುವ ವಿಭಾಗ ನೂತನ ಅಧ್ಯಕ್ಷರಾಗಿ ಅಜೇಯ್ ಶೆಟ್ಟಿ ಭಂಡಾರಿ ಗುಡ್ಡೆ, ಉಪಾಧ್ಯಕ್ಷರಾಗಿ ಕಾರ್ತಿಕ್ ರೈ ಇಡ್ಯಾಲ, ಕಾರ್ಯದರ್ಶಿಯಾಗಿ ನಿಧೀಶ್ ಶೆಟ್ಟಿ ಕೊರೆಲ್ಯ, ಕೋಶಾಧಿಕಾರಿಯಾಗಿ ನಿತಿನ್ ಶೆಟ್ಟಿ ಪಣೆಜಾಲು, ಜೊತೆ ಕಾರ್ಯದರ್ಶಿಯಾಗಿ ಪ್ರಕಾಶ್ ಶೆಟ್ಟಿ ಬಳೆಂಜ ಇವರುಗಳು ಆಯ್ಕೆಯಾಗಿದ್ದಾರೆ.

ಸಭೆಯಲ್ಲಿ ಬಂಟರ ಸಂಘದ ಕಾರ್ಯದರ್ಶಿ ಸುರೇಶ ಶೆಟ್ಟಿ ಲಾಯಿಲ, ಕೋಶಾಧಿಕಾರಿ ವಸಂತ ಶೆಟ್ಟಿ ಶ್ರದ್ದಾ, ಯುವ ವಿಭಾಗ ಸಂಚಾಲಕರಾದ ವೆಂಕಟ್ರಮಣ ಶೆಟ್ಟಿ ಉಜಿರೆ ಹಾಗೂ ಯುವ ವಿಭಾಗದ ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Related posts

ಮದ್ದಡ್ಕ ಶ್ರೀರಾಮ ಸೇವಾ ಸಮಿತಿ, ವಿಶ್ವ ಹಿಂದೂ ಪರಿಷತ್ ಭಜರಂಗದಳ ಮದ್ದಡ್ಕ ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯಕ್ತ ಮೊಸರು ಕುಡಿಕೆ ಉತ್ಸವ

Suddi Udaya

ಅಳದಂಗಡಿಯಲ್ಲಿ ಆಮಂತ್ರಣ ದಶಮಾನೋತ್ಸವಕ್ಕೆ ಚಾಲನೆ

Suddi Udaya

ಬಳಂಜ: ಅಟ್ಲಾಜೆ ಕ್ರಿಕೆಟರ್ಸ್ ತಂಡದಿಂದ ಮಾನವೀಯ ಕಾರ್ಯ: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯೊರ್ವರಿಗೆ ರೂ 23 ಸಾವಿರ ಹಸ್ತಾಂತರ

Suddi Udaya

ತೋಟತ್ತಾಡಿ : ಯಾಂತ್ರಿಕೃತ ಭತ್ತದ ಬೇಸಾಯ “ಯಂತ್ರಶ್ರೀ” ತರಬೇತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya

ಶ್ರೀ ಕ್ಷೇ. ಧ.ಗ್ರಾ. ಯೋಜನೆ ಬೆಳ್ತಂಗಡಿ ವಲಯದ ಭಜನಾ ಮಂಡಳಿಯ ಸಭೆ

Suddi Udaya

ಬೆಳ್ತಂಗಡಿಯಲ್ಲಿ ಅನ್ವೇಷಣ ನೂತನ ಸಂಸ್ಥೆ ಶುಭಾರಂಭ

Suddi Udaya
error: Content is protected !!