28.7 C
ಪುತ್ತೂರು, ಬೆಳ್ತಂಗಡಿ
August 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮದ್ದಡ್ಕ ಅಂಗನವಾಡಿ ಕೇಂದ್ರದಲ್ಲಿ 80ನೇ ಸ್ವಾತಂತ್ರೋತ್ಸವ ಆಚರಣೆ

ಕುವೆಟ್ಟು: ಮದ್ದಡ್ಕ ಅಂಗನವಾಡಿ ಕೇಂದ್ರದಲ್ಲಿ 80ನೇ ಸ್ವಾತಂತ್ರೋತ್ಸವವು ಸಂಭ್ರಮದಿಂದ ನಡೆಯಿತು.

ಕಾರ್ಯಕ್ರಮದಲ್ಲಿ ಮಾಲಾಡಿ ಗ್ರಾ.ಪಂ. ಮಾಜಿ ಸದಸ್ಯ ವಿಜಯ್ ಸಾಲ್ಯಾನ್ ಸ್ವಾತಂತ್ರ್ಯ ದಿನದ ಮಹತ್ವವನ್ನು ತಿಳಿಸಿದರು. ಅಧ್ಯಕ್ಷತೆಯನ್ನು ಬಾಲವಿಕಾಸ ಸಮಿತಿಯ ಅಧ್ಯಕ್ಷೆ ರಮ್ಯ ಕುಮಾರಿ ವಹಿಸಿದರು.

ವೇದಿಕೆಯಲ್ಲಿ ಮದ್ದಡ್ಕ ಬಾಲವಿಕಾಸ ಸಮಿತಿಯ ಸದಸ್ಯರಾದ ಉದಯ್ ಕುಮಾರ್, ಸುಬ್ಬಣ್ಣ ನಾಯ್ಕ, ರಿಕ್ಷಾ ಚಾಲಕರ ಸಂಘದ ಉಪಾಧ್ಯಕ್ಷ ಯೋಗೀಶ್ ,ಅಂ. ಸಹಾಯಕಿ ಹೇಮಾವತಿ ಉಪಸ್ಥಿತರಿದ್ದರು.

ಅಂಗನವಾಡಿ ಕಾರ್ಯಕರ್ತೆ ಜಯಶ್ರೀ ಸ್ವಾಗತಿಸಿ, ನಿರೂಪಿಸಿ, ಧನ್ಯವಾದವಿತ್ತರು.

Related posts

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ: ರೂ. 2. 43 ಲಕ್ಷ ನಿವ್ವಳ ಲಾಭ.

Suddi Udaya

ಬಡಗಕಾರಂದೂರು ಸ.ಉ.ಪ್ರಾ.ಶಾಲಾ ಪ್ರತಿಭಾ ದಿನಾಚರಣೆ ಮತ್ತು ಗುರುವಂದನಾ ಕಾರ್ಯಕ್ರಮ

Suddi Udaya

ಕಲ್ಮಂಜ: ಶ್ರೀಲಕ್ಷ್ಮಿ ರಾಮಚಂದ್ರ ಹೆಗಡೆ ನಿಧನ

Suddi Udaya

ಬಳಂಜ: ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಭಾರತಿ ಸಂತೋಷ್ ಆಯ್ಕೆ

Suddi Udaya

ಕಲಾಕುಂಚ ಆರ್ಟ್ಸ್ ನಲ್ಲಿ ಬೀಳ್ಕೊಡುಗೆ ಸಮಾರಂಭ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಹುಟ್ಟುಹಬ್ಬದ ಸಲುವಾಗಿ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ತಂಡದ ಸಹಕಾರದಲ್ಲಿ ಸುಲ್ಕೇರಿ ಶ್ರೀರಾಮ ಶಾಲೆಗೆ ಧನಸಹಾಯ ಹಸ್ತಾoತರ

Suddi Udaya
error: Content is protected !!