28.7 C
ಪುತ್ತೂರು, ಬೆಳ್ತಂಗಡಿ
August 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ಅರಮಲೆಬೆಟ್ಟದಲ್ಲಿ ಶ್ರೀ ಕೊಡಮಣಿತ್ತಾಯ ದೈವದ ಸಂಭ್ರಮದ ಸೋಣದ ಕೋಲ

ಗುರುವಾಯನಕೆರೆ : ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಸಂಭ್ರಮದ ಸೋಣದಕೋಲ ಆ. 17 ರಂದು ವೈಭವದಿಂದ ಜರುಗಿತು.

ಬೆಳಗ್ಗೆ 9 ಗಂಟೆಗೆ ದೈವದ ಭಂಡಾರವನ್ನು ಮೆರವಣಿಗೆ ಮೂಲಕ ಕ್ಷೇತ್ರಕ್ಕೆ ತರಲಾಯಿತು. ನಂತರ ಸಂಕ್ರಮಣ ಪೂಜೆ ನಡೆಯಿತು.
12 ಗಂಟೆಯಿಂದ ದೈವಸ್ಥಾನದಲ್ಲಿ ಶ್ರೀ ಕೊಡಮಣಿತ್ತಾಯ ದೈವದ ಸೋಣಕೋಲ ವೈಭವದಿಂದ ಜರುಗಿತು.

ಕ್ಷೇತ್ರದ ಅನುವಂಶಿಕ ಆಡಳಿತ ಮೋಕ್ತೇಸರಾದ ಸುಖೇಶ್ ಕುಮಾರ್ ಕಡಂಬು, ಸುನೀಶ್ ಕುಮಾರ್ ಕಡಂಬು, ಎಕ್ಸೆಲ್ ವಿದ್ಯಾ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಆನಂದ ಶೆಟ್ಟಿ ವಾತ್ಸಲ್ಯ, ವಿಠಲ ಶೆಟ್ಟಿ, ಚಿತ್ತರಂಜನ್ ಹೆಗ್ಡೆ, ಪ್ರದೀಪ್ ಶೆಟ್ಟಿ, ಪ್ರಕಾಶ್ ಜೈನ್ ಡೇವುಣಿ, ಸೀತಾರಾಮ ಶೆಟ್ಟಿ, ಪ್ರದೀಪ್ ಕುಮಾರ್ ಶೆಟ್ಟಿ, ಪ್ರಶಾಂತ್ ಶೆಟ್ಟಿ, ಪ್ರೇಮ್ ಶೆಟ್ಟಿ, ಸಂತೋಷ್ ಕುಮಾರ್ ಜೈನ್, ವೃಷಭ ಆರಿಗಾ, ಧರಣೇಂದ್ರ ಕೆ.ಜೈನ್ ಹಾಗೂ ತಂತ್ರಿ ವಗ೯ದವರು ಉಪಸ್ಥಿತರಿದ್ದರು.


ಊರ ಹಾಗೂ ಪರವೂರ ಭಕ್ತಾಭಿಮಾನಿಗಳು ಆಗಮಿಸಿ ಶ್ರೀ ಕೊಡಮಣಿತ್ತಾಯ ದೈವದ ಗಂಧ ಪ್ರಸಾದ ಹಾಗೂ ಅನ್ನಪ್ರಸಾದ ಸ್ವೀಕರಿಸಿ ದೈವದ ಅನುಗ್ರಹಕ್ಕೆ ಪಾತ್ರರಾದರು.

Related posts

ಕರ್ನಾಟಕ ಪಂಚಾಯತ್ ರಾಜ್ ಪರಿಷತ್ ನಿಂದ ಅತ್ಯುತ್ತಮ ಗ್ರಾಮ ಪಂಚಾಯತ್ ಆಗಿ ಆಯ್ಕೆಯಾದ ಉಜಿರೆ ಗ್ರಾಮ ಪಂಚಾಯತ್ ಗೆ ಡಾ|| ಚಿಕ್ಕ ಕೋಮರಿ ಗೌಡ ದತ್ತಿ ಪ್ರಶಸ್ತಿ ಪ್ರದಾನ

Suddi Udaya

ಶಿಬಾಜೆ : ಅರಂಪಾದೆಯಲ್ಲಿ ಕೃಷಿ ತೋಟವನ್ನು ಅರಣ್ಯ ಇಲಾಖೆಯವರು ತೆರವುಗೊಳಿಸಿದ ಹಿನ್ನೆಲೆ, ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಮಾಚಾರು: ಕೊಲೆಯತ್ನ ಪ್ರಕರಣ ಆರೋಪಿಗಳಿಗೆ ಹೈಕೋರ್ಟ್ ಜಾಮೀನು

Suddi Udaya

ಎಸ್.ಡಿ.ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಯಾಂತ್ರಿಕ ಕಾರ್ಯಾಗಾರ

Suddi Udaya

ಎಕ್ಸೆಲ್ ಕಾಲೇಜಿನಿಂದ ಗುರುವಾಯನಕೆರೆ ಶಾಲೆಗೆ ಪೀಠೋಪಕರಣಗಳ ಹಸ್ತಾಂತರ, ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಶಾಲೆಯ ವತಿಯಿಂದ ಸನ್ಮಾನ

Suddi Udaya

ಬಂದಾರು : ಬಟ್ಲಡ್ಕ ಜುಮಾ ಮಸೀದಿಯಲ್ಲಿ ಸಮಸ್ತ ಸ್ಥಾಪಕ ದಿನದ ಅಂಗವಾಗಿ ಧ್ವಜಾರೋಹಣ

Suddi Udaya
error: Content is protected !!