25.5 C
ಪುತ್ತೂರು, ಬೆಳ್ತಂಗಡಿ
August 17, 2026
ಗ್ರಾಮಾಂತರ ಸುದ್ದಿ

ಮೇಲಂತಬೆಟ್ಟು ಹಾಲು ಉತ್ಪಾದಕರ ಸಹಕಾರಿ ಸಂಘ ದ ಸಾಮಾನ್ಯ ಮಹಾಸಭೆ

ಮೇಲಂತಬೆಟ್ಟು ಹಾಲು ಉತ್ಪಾದಕರ ಸಹಕಾರಿ ಸಂಘ ದ ಸಾಮಾನ್ಯ ಮಹಾಸಭೆ ಯು ಆ 7ರಂದುಮೇಲಂತಬೆಟ್ಟು ಸಮುದಾಯ ಭವನದಲ್ಲಿ ಜರಗಿತ್ತು


ಅಧ್ಯಕ್ಷರು ಜೋನ ಪಿಂಟೋ ಮಾತನಾಡಿ. ವಾರ್ಷಿಕ ಲಾಭ 49739i1 ಡಿವಿಡೆಂಟ್ ಶೇಕಡ 14
ಬೋನಸ್ 65 ಶೇಕಡ ಘೋಷಿಸಿದರು.
ದ.ಕ ಹಾಲು ಒಕ್ಕೂಟ ಪುತ್ತೂರು ಉಪ ವ್ಯವಸ್ಥಾಪಕರಾದ ಡಾ. ಡಿಆರ್ ಸತೀಶ್ ರಾವ್. ವಿಸ್ತರಣಾ ಅಧಿಕಾರಿ ರಾಜೇಶ್ ಪಿ. ಕಾಮತ್ ಮಾಹಿತಿ ನೀಡಿದರು.
ನಿರ್ದೇಶಕರಾದ. ಧರ್ಣಪ್ಪ ಬಂಗೇರ. ಚಂದ್ರರಾಜ ಎಂ. ಗೀತಾ ಎಸ್ ಶೆಟ್ಟಿ. ರಾಜೇಶ್ ಮೋನೀಸ್. ಸರಸ್ವತಿ. ಮೋಹನ್ ಸಪಲ್ಯ.. ವಾಸು .ಕೆ. ಪ್ರಶಾಂತ್ ನಾಯ್ಕ. ಭೋಜ ಪೂಜಾರಿ. ಇಜಿದೋರು ರೋಡ್ರಿಗಸ್. ಉಷಾ ವಿ. ಕಾರ್ಯದರ್ಶಿ ಪ್ರಶಾಂತ್ ಕುಮಾರ್ ವರದಿವಾಚಿಸಿದರು

Related posts

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನೀರುಮಾರ್ಗ ಶಾಖೆಯ ಚತುರ್ಥ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ವೈದ್ಯಕೀಯ, ನೇತ್ರ ತಪಾಸಣೆ ಹಾಗೂ ದಂತ ಚಿಕಿತ್ಸಾ ಶಿಬಿರ

Suddi Udaya

ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಾಲಯದ ಗೋಶಾಲೆಯಲ್ಲಿ ಗೋಪೂಜೆ

Suddi Udaya

ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬಂದಾರು: ಬೈಪಾಡಿ ಸರಕಾರಿ ಪ್ರೌಢಶಾಲೆಯಲ್ಲಿ ಕಳ್ಳತನಕ್ಕೆ ಯತ್ನ

Suddi Udaya

ಬೆಳ್ತಂಗಡಿ: ಪಿಎಲ್‌ಡಿ ಬ್ಯಾಂಕ್ ಹಿರಿಯ ಲೆಕ್ಕಾಧಿಕಾರಿ ಆಶಾಲತಾ ಡಿ. ನಿವೃತ್ತಿ

Suddi Udaya
error: Content is protected !!