August 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಗ್ಗ ಗುತ್ತಿನ ಮನೆತನದ ವಿದ್ಯಾರ್ಥಿಗಳಿಗೆ ಪುರಸ್ಕಾರ

ಬೆಳ್ತಂಗಡಿ: ಬಿಲ್ಲವ ಸಮಾಜದ ಪ್ರತಿಷ್ಠಿತ ಮುಗ್ಗ ಮನೆತನದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಮುಗ್ಗದಲ್ಲಿ ನಾಗರಪಂಚಮಿಯ ದಿನದಂದು ಅಭಿನಂದಿಸಲಾಯಿತು.

ನಾಗರ ಪಂಚಮಿಯ ಸಂಕ್ರಾಂತಿಯ ಮುಗ್ಗ ಗುತ್ತಿನ ಸಭಾ ಕಾರ್ಯಕ್ರಮದಲ್ಲಿ ಡಾ. ಸೋನಿ ದಂಡಕೇರಿ, ಡಾ. ರಿಷಿಕೇಶ್ ರಾಜಾರಾಮ್, ಹೃತಿಕ್ ಚಂದ್ರಹಾಸ, ಕುಮಾರಿ ಧೃತಿ, ಕುಮಾರಿ ಸಾನ್ವಿ ಆರ್ ಸುವರ್ಣ ರವರನ್ನು ವಿದ್ಯಾರ್ಜನೆಯ ಸಾಧನೆಗಾಗಿ ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಕೆ ಹರೀಶ್ ಕುಮಾರ್, ಭಗೀರಥ ಜಿ, ಜಗನ್ನಾಥ್ ಬಂಗೇರ, ಸೋಮನಾಥ ಬಂಗೇರ, ಡಾ ರಾಜಾರಾಮ್, ತುಕಾರಾಂ ಆನೆಕೊಡಂಗೆ, ಚಂದ್ರಶೇಖರ್ ಪೂಜಾರಿ ಎಂ, ನವೀನ್ ಬಂಗೇರ,ದಿನೇಶ್ ಪಿದಮ್ ಮಲೆ, ಶ್ರೀಮತಿ ಜಾನಕಿ ಕೇಶವ್, ಶ್ರೀಮತಿ ಹೇಮ, ಶ್ರೀಮತಿ ಶಾರದಾ ಕೇದೆ, ಶ್ರೀಮತಿ ಜ್ಯೋತಿ ಲಕ್ಷ್ಮಿ, ಶ್ರೀಮತಿ ಅರ್ಚನಾ ಎಂ ಬಂಗೇರ ಹಾಗೂ ಇತರ ಗಣ್ಯರು ಹಾಜರಿದ್ದರು.

Related posts

ಬಳಂಜ ಬಿಲ್ಲವ ಸಂಘದಲ್ಲಿ, ಮಹಿಳಾ ಬಿಲ್ಲವ ವೇದಿಕೆಯ ನೇತೃತ್ವದಲ್ಲಿ ಆಟಿಡೊಂಜಿ‌ ದಿನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಹೋಲಿ ರಿಡೀಮರ್ ಆಂ.ಮಾ. ಶಾಲಾ ವಾರ್ಷಿಕೋತ್ಸವ

Suddi Udaya

ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾದ ಸಮಸ್ಯೆಗೆ ಶೀಘ್ರವಾಗಿ ಸ್ಪಂದಿಸಿದ ಶಾಸಕ ಹರೀಶ್ ಪೂಂಜ: ಬೋರ್‌ವೆಲ್ ಸೌಲಭ್ಯವನ್ನು ಒದಗಿಸುವ ಮೂಲಕ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಹೊಸ ಚೈತನ್ಯ

Suddi Udaya

ನಿಡ್ಲೆ–ಕಾಟ್ಲಾದಲ್ಲಿ ಏರ್‌ಟೆಲ್ ಟವರ್ ಸಮಸ್ಯೆ: 2–3 ವರ್ಷಗಳಿಂದ ಸಂಕಷ್ಟದಲ್ಲಿರುವ ಗ್ರಾಮಸ್ಥರು

Suddi Udaya

ಗುರುವಾಯನಕೆರೆ ಶಾಲಾ ಬಳಿ ಅಕ್ರಮ ಗಾಂಜಾ ಮಾರಾಟಕ್ಕೆ ಯತ್ನ: ಪೊಲೀಸರ ದಾಳಿ: ತಪ್ಪಿಸಿಕೊಳ್ಳಲು ಯತ್ನಿಸಿ ಓಡುತ್ತಿದ್ದ ಓರ್ವ ರಸ್ತೆಗೆ ಬಿದ್ದು ಗಾಯ: ಇಬ್ಬರು ಆರೋಪಿಗಳ ಬಂಧನ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಬಂಡೆ ಕುಸಿತ

Suddi Udaya
error: Content is protected !!