ಬೆಳ್ತಂಗಡಿ: ರೆಖ್ಯ ಗ್ರಾಮದ ಸರ್ವೆ ನಂಬರ್ 69ಕ್ಕೆ ಸಂಬಂಧಿಸಿದ ಅರಣ್ಯ ಭೂಮಿ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸುವ ನಿಟ್ಟಿನಲ್ಲಿ, ಶಾಸಕ ಹರೀಶ್ ಪೂಂಜರವರು ಇಂದು(ಆ.18) ಬೆಂಗಳೂರಿನ ವಿಧಾನಸೌಧದಲ್ಲಿ ಸಚಿವ ರಾಮಲಿಂಗಾ ರೆಡ್ಡಿ

ಅವರನ್ನು ರೆಖ್ಯ ಗ್ರಾಮಸ್ಥರ ಹಾಗೂ ಬಿಜೆಪಿ ಕಾರ್ಯಕರ್ತರ ನಿಯೋಗದೊಂದಿಗೆ ಭೇಟಿಯಾಗಿ ಸಮಸ್ಯೆಯನ್ನು ಶೀಘ್ರದಲ್ಲಿ ಬಗೆಹರಿಸುವಂತೆ ಮನವಿ ಸಲ್ಲಿಸಲಾಯಿತು.












