August 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೇಕ್ರೆಡ್ ಹಾರ್ಟ್ ಪಿಯು ಕಾಲೇಜಿನಲ್ಲಿ ಕೃತಕ ಬುದ್ಧಿಮತ್ತೆ ಕಾರ್ಯಾಗಾರ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಂಪೋಸಿಟ್ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ಕೃತಕ ಬುದ್ಧಿಮತ್ತೆ ಕಾರ್ಯಾಗಾರವನ್ನು ಇತ್ತೀಚೆಗೆ ನಡೆಯಿತು.

ರೆವರೆಂಡ್ ಮಂಗಳೂರಿನ ಕೆನರಾ ಸಂವಹನ ನಿರ್ದೇಶಕ ಅನಿಲ್ ಇವಾನ್ ಫೆರ್ನಾಂಡಿಸ್ ರವರು ಶಿಕ್ಷಣ ಉದ್ದೇಶಗಳಿಗಾಗಿ ಬಳಸುವ ವಿವಿಧ ಕೃತಕ ಬುದ್ಧಿಮತ್ತೆ ಪರಿಕರಗಳನ್ನು ವಿವರಿಸಿದರು.

ಮುಖ್ಯೋಪಾಧ್ಯಾಯಿನಿ ಶಾಂತಿ ಮೇರಿ ಸಂಪನ್ಮೂಲ ವ್ಯಕ್ತಿಯನ್ನು ಸನ್ಮಾನಿಸಿದರು.

ಪ್ರಾಂಶುಪಾಲರಾದ ಸೂರಜ್ ಚಾರ್ಲ್ಸ್ ಸ್ವಾಗತಿಸಿದರು. ಕಂಪ್ಯೂಟರ್ ಉಪನ್ಯಾಸಕಿ ವಿದ್ಯಾ ಧನ್ಯವಾದ ಅರ್ಪಿಸಿದರು.

Related posts

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘದ ಮಹಾಸಭೆ: ರೂ.276ಕೋಟಿ ವ್ಯವಹಾರ, ರೂ.1.15ಕೋಟಿ ಲಾಭ, ಸದಸ್ಯರಿಗೆ ಶೇ.12 ಡಿವಿಡೆಂಡ್

Suddi Udaya

ಧರ್ಮಸ್ಥಳ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಯಶೋ ನಮನ ಕಾರ್ಯಕ್ರಮ

Suddi Udaya

ಪಿಯುಸಿ ಯಲ್ಲಿ ರಾಜ್ಯಕ್ಕೆ 5ನೇ ಸ್ಥಾನ ಪಡೆದಿದ್ದ ಆಕರ್ಶ್ ಪಿಎಸ್ ಗೆ ಮೈಸೂರು ವೈದ್ಯಕೀಯ ಕಾಲೇಜಿನಲ್ಲಿ ಪ್ರವೇಶ

Suddi Udaya

ಕಳಿಯ : ಕೊಜಪ್ಪಾಡಿ ಶ್ರೀ ನಾಗಬ್ರಹ್ಮ ಸ್ವಾಮಿ ಸನ್ನಿಧಿಯಲ್ಲಿ ಪ್ರತಿಷ್ಠಾ ವಾರ್ಷಿಕ ಉತ್ಸವ

Suddi Udaya

ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಸ್ವಚ್ಛ ಕಿಲ್ಲೂರು ಅಭಿಯಾನ

Suddi Udaya

ಉಜಿರೆ ಆಟೋ ಚಾಲಕರ ಮಹಾಸಭೆ

Suddi Udaya
error: Content is protected !!