August 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎರ್ನೋಡಿ ಶ್ರೀ ಕ್ಷೇತ್ರ ನಾಗಬನದಲ್ಲಿ ನಾಗರ ಪಂಚಮಿ

ಉಜಿರೆ: ನಾಗರ ಪಂಚಮಿ ಪ್ರಯುಕ್ತ ಎರ್ನೋಡಿ ಶ್ರೀ ಕ್ಷೇತ್ರ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ ನಾಗಬನದಲ್ಲಿ ಆಡಳಿತ ಮೋಕ್ತೇಸರಾದ ಬಾಬು ಮೋಗೇರ ನೇತೃತ್ವದಲ್ಲಿ ನಾಗ ದೇವರಿಗೆ ಸಿಯಾಳ ಅಭಿಷೇಕ, ಹಾಲಿನ ಅಭಿಷೇಕ ಸಹಿತ ತಂಬಿಲ ಸೇವೆ ನಡೆಯಿತು.

ಊರಿನ ಭಕ್ತಾದಿಗಳು ನಾಗರ ಪಂಚಮಿ ಕಾರ್ಯಕ್ರಮದಲ್ಲಿ ಭಾಗಿಯಾದರು.

Related posts

ಬೆಳ್ತಂಗಡಿ: ವಿದ್ಯುತ್ ಗುತ್ತಿಗೆದಾರ ಬೆನೆಡಿಕ್ಟ್ ವೇಗಸ್ ನಿಧನ

Suddi Udaya

ಗುರುವಾಯನಕೆರೆ ಶ್ರೀ ಶಾರದಾಂಭ ಭಜನಾ ಮಂಡಳಿಯ ವತಿಯಿಂದ ಶ್ರೀ ವರಮಹಾಲಕ್ಷ್ಮಿ ಪೂಜೆ ಹಾಗೂ ರಕ್ಷಾ ಬಂಧನ ಕಾರ್ಯಕ್ರಮ

Suddi Udaya

ಕೇದಾರನಾಥ ದೇವಾಲಯದ ಪ್ರಧಾನ ಅರ್ಚಕ ಶಂಕರ ಲಿಂಗ ಸ್ವಾಮೀಜಿ ಸಮಾಜ ಸೇವಕ ಡಾ.ರವಿರವರ ಕಚೇರಿಗೆ ಬೇಟಿ

Suddi Udaya

ಉಜಿರೆ ಎಸ್.ಡಿ.ಎಂ ಸಿ.ಬಿ.ಎಸ್.ಇ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪನಾ ದಿನಾಚರಣೆ ಮತ್ತು ಧ್ವಜ ದಿನಾಚರಣೆ

Suddi Udaya

ಬೆಳ್ತಂಗಡಿ: ತೋಟಗಾರಿಕಾ ಇಲಾಖೆಯಲ್ಲಿ ಜೇನು ಕೃಷಿ ತರಬೇತಿ-ಜೇನು ಪೆಟ್ಟಿಗೆ ವಿತರಣೆ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾಸಂಸ್ಥೆಯಲ್ಲಿ ಶಾಲಾ ವಾರ್ಷಿಕೋತ್ಸವ

Suddi Udaya
error: Content is protected !!