27 C
ಪುತ್ತೂರು, ಬೆಳ್ತಂಗಡಿ
August 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಗ್ಗ ಗುತ್ತಿನ ಮನೆತನದ ವಿದ್ಯಾರ್ಥಿಗಳಿಗೆ ಪುರಸ್ಕಾರ

ಬೆಳ್ತಂಗಡಿ: ಬಿಲ್ಲವ ಸಮಾಜದ ಪ್ರತಿಷ್ಠಿತ ಮುಗ್ಗ ಮನೆತನದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಮುಗ್ಗದಲ್ಲಿ ನಾಗರಪಂಚಮಿಯ ದಿನದಂದು ಅಭಿನಂದಿಸಲಾಯಿತು.

ನಾಗರ ಪಂಚಮಿಯ ಸಂಕ್ರಾಂತಿಯ ಮುಗ್ಗ ಗುತ್ತಿನ ಸಭಾ ಕಾರ್ಯಕ್ರಮದಲ್ಲಿ ಡಾ. ಸೋನಿ ದಂಡಕೇರಿ, ಡಾ. ರಿಷಿಕೇಶ್ ರಾಜಾರಾಮ್, ಹೃತಿಕ್ ಚಂದ್ರಹಾಸ, ಕುಮಾರಿ ಧೃತಿ, ಕುಮಾರಿ ಸಾನ್ವಿ ಆರ್ ಸುವರ್ಣ ರವರನ್ನು ವಿದ್ಯಾರ್ಜನೆಯ ಸಾಧನೆಗಾಗಿ ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಕೆ ಹರೀಶ್ ಕುಮಾರ್, ಭಗೀರಥ ಜಿ, ಜಗನ್ನಾಥ್ ಬಂಗೇರ, ಸೋಮನಾಥ ಬಂಗೇರ, ಡಾ ರಾಜಾರಾಮ್, ತುಕಾರಾಂ ಆನೆಕೊಡಂಗೆ, ಚಂದ್ರಶೇಖರ್ ಪೂಜಾರಿ ಎಂ, ನವೀನ್ ಬಂಗೇರ,ದಿನೇಶ್ ಪಿದಮ್ ಮಲೆ, ಶ್ರೀಮತಿ ಜಾನಕಿ ಕೇಶವ್, ಶ್ರೀಮತಿ ಹೇಮ, ಶ್ರೀಮತಿ ಶಾರದಾ ಕೇದೆ, ಶ್ರೀಮತಿ ಜ್ಯೋತಿ ಲಕ್ಷ್ಮಿ, ಶ್ರೀಮತಿ ಅರ್ಚನಾ ಎಂ ಬಂಗೇರ ಹಾಗೂ ಇತರ ಗಣ್ಯರು ಹಾಜರಿದ್ದರು.

Related posts

ಜ 7: ಪೆರಾಡಿ ಮಾವಿನಕಟ್ಟೆಯಲ್ಲಿ 50ನೇ ವರ್ಷದ ಶ್ರೀ ಅಯ್ಯಪ್ಪ ದೀಪೋತ್ಸವ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ-2 ರ ಫಲಿತಾಂಶ ಪ್ರಕಟ: ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದಲ್ಲಿ ಹಲವು ರ್‍ಯಾಂಕ್ ಗಳು

Suddi Udaya

ಕುದ್ಯಾಡಿ: ಹಿಮರಡ್ಡ ಪ್ರದೇಶದಲ್ಲಿ ಬೃಹತ್‌ ಗಾತ್ರದ ಹೆಬ್ಬಾವು ಪ್ರತ್ಯಕ್ಷ

Suddi Udaya

ಎಸ್.ಡಿ. ಎಂ ಮಹಿಳಾ ಐ.ಟಿ.ಐ ಯಲ್ಲಿ ಆಯುಧ ಪೂಜಾ ಕಾರ್ಯಕ್ರಮ

Suddi Udaya

ನಾವೂರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಪ್ರದೀಪ್ ಗೌಡ ರವರ ಮನೆಗೆ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಭೇಟಿ

Suddi Udaya

ಪುಂಜಾಲಕಟ್ಟೆ: ಪ್ರವೀಣ್ ಕುಮಾರ್ ದೋಟ ಸೇವಾ ನಿವೃತ್ತಿ

Suddi Udaya
error: Content is protected !!