August 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎರ್ನೋಡಿ ಶ್ರೀ ಕ್ಷೇತ್ರ ನಾಗಬನದಲ್ಲಿ ನಾಗರ ಪಂಚಮಿ

ಉಜಿರೆ: ನಾಗರ ಪಂಚಮಿ ಪ್ರಯುಕ್ತ ಎರ್ನೋಡಿ ಶ್ರೀ ಕ್ಷೇತ್ರ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ ನಾಗಬನದಲ್ಲಿ ಆಡಳಿತ ಮೋಕ್ತೇಸರಾದ ಬಾಬು ಮೋಗೇರ ನೇತೃತ್ವದಲ್ಲಿ ನಾಗ ದೇವರಿಗೆ ಸಿಯಾಳ ಅಭಿಷೇಕ, ಹಾಲಿನ ಅಭಿಷೇಕ ಸಹಿತ ತಂಬಿಲ ಸೇವೆ ನಡೆಯಿತು.

ಊರಿನ ಭಕ್ತಾದಿಗಳು ನಾಗರ ಪಂಚಮಿ ಕಾರ್ಯಕ್ರಮದಲ್ಲಿ ಭಾಗಿಯಾದರು.

Related posts

ಭಜನೆಯಿಂದ ಸಾಮಾಜಿಕ ಸಾಮರಸ್ಯ: ಪ್ರೊ. ಶುಭಾ ಮರವಂತೆ

Suddi Udaya

ಲಾಯಿಲ: ಕಾಣೆಯಾಗಿದ್ದ ಸೂಚನ ಫಲಕ : ಆವರಿಸಿದ್ದ ಗಿಡ ಗಂಟಿಗಳ ತೆರವು: “ಸುದ್ದಿ ಉದಯ” ಜನಧ್ವನಿ Effect

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಉಜ್ಜಲ ಉದ್ಯಮಿ ಪ್ರಶಸ್ತಿ

Suddi Udaya

ಬೆಳ್ತಂಗಡಿ ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂ.ಮಾ. ಪ್ರಾ. ಶಾಲೆಗೆ ಹಲವು ಪ್ರಶಸ್ತಿ

Suddi Udaya

ಲಾಯಿಲ ಜ್ಯೋತಿ ಆಸ್ಪತ್ರೆಯಲ್ಲಿ ಕೆಎಂಸಿ ಸಹಯೋಗದೊಂದಿಗೆ ತುರ್ತು ಚಿಕಿತ್ಸಾ ಘಟಕದ ಲೋಕಾರ್ಪಣೆ: ಗ್ರಾಮೀಣ ಭಾಗದ ಜನರಿಗೆ ಉತ್ತಮ ಆರೋಗ್ಯ ಸೇವೆ: ಬಿಷಪ್

Suddi Udaya

ಬಳಂಜ:ಕಾರಣಿಕದ ಬೊಳ್ಳಜ್ಜ ಧ್ವನಿ ಸುರುಳಿ ಬಿಡುಗಡೆ

Suddi Udaya
error: Content is protected !!