August 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಯರ್ಡೂರು ನಾಗಬನದಲ್ಲಿ ನಾಗರಪಂಚಮಿ

ಗುರುವಾಯನಕೆರೆ: ಇಲ್ಲಿಯ ಯರ್ಡೂರು ನಾಗಬನದಲ್ಲಿ ನಾಗರ ಪಂಚಮಿಯ ಅಂಗವಾಗಿ ಬೆಳೆಗ್ಗೆ ನಾಗಬ್ರಹ್ಮ ದೇವರಿಗೆ ಹಾಲಾಭಿಷೇಕ, ಸೀಯಾಳಭಿಷೇಕ, ತನು ತಂಬಿಲ ಸೇವೆ ಮತ್ತು ವಿಶೇಷ ಪೊಜೆ, ದೈವಗಳಿಗೆ ಪರ್ವ ಸೇವೆ ರೂಪಕ್ಯಾಟರಿಂಗ್ ಮಾಲಕ ಲ| ಹೇಮಂತ ರಾವ್ ಯರ್ಡೂರು ಇವರ ನೇತೃತ್ವದಲ್ಲಿ ವಿಜೃಂಭಣೆಯಿಂದ ಜರುಗಿತು.

ಯರ್ಡೂರು ಪರಿಸರದ ನಿವಾಸಿಗಳು, ಸ್ಥಳೀಯ ನಾಗರಿಕರು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related posts

ಭರತನಾಟ್ಯ ಜೂನಿಯರ್ ಪರೀಕ್ಷೆ: ಉಜಿರೆಯ ಆಕಾಂಕ್ಷ ಎಲ್. ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಬೆಳಗಾವಿ ಅಧಿವೇಶನದ ನಡುವೆ ಕೆಸಿಎ ಕ್ರೀಡಾಂಗಣದಲ್ಲಿ ಕ್ರಿಕೆಟ್ ಆಡಿದ ಶಾಸಕರುಗಳು: ಗಮನ ಸೆಳೆದ ಶಾಸಕ ಹರೀಶ್ ಪೂಂಜರ ಬ್ಯಾಟಿಂಗ್ ಹಾಗೂ ಬೌಲಿಂಗ್ ಪ್ರದರ್ಶನ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದ್ವಿತೀಯ ಸೋಪಾನ ಪರೀಕ್ಷೆ: ಉಜಿರೆ ಎಸ್ ಡಿ ಎಂ ಆಂ.ಮಾ. ಶಾಲೆ ವಿದ್ಯಾರ್ಥಿನಿಯರು ತೇರ್ಗಡೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಮಹಿಳಾ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಭೇಟಿ: ದೇವರಿಗೆ ವಿಶೇಷ ಪೂಜೆ ಸಲ್ಲಿಕೆ

Suddi Udaya

ಬಜಿರೆ ಶಾಲೆ: ಕೇಂದ್ರದ ಪಿಎಂಶ್ರೀ ಯೋಜನೆಯ ಅನುಷ್ಠಾನಕ್ಕೆ ಚಾಲನೆ, ಎಲ್‌ಕೆಜಿ ತರಗತಿ ಉದ್ಘಾಟನೆ

Suddi Udaya
error: Content is protected !!