27 C
ಪುತ್ತೂರು, ಬೆಳ್ತಂಗಡಿ
August 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಗ್ಗ ಗುತ್ತಿನ ಮನೆತನದ ವಿದ್ಯಾರ್ಥಿಗಳಿಗೆ ಪುರಸ್ಕಾರ

ಬೆಳ್ತಂಗಡಿ: ಬಿಲ್ಲವ ಸಮಾಜದ ಪ್ರತಿಷ್ಠಿತ ಮುಗ್ಗ ಮನೆತನದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಮುಗ್ಗದಲ್ಲಿ ನಾಗರಪಂಚಮಿಯ ದಿನದಂದು ಅಭಿನಂದಿಸಲಾಯಿತು.

ನಾಗರ ಪಂಚಮಿಯ ಸಂಕ್ರಾಂತಿಯ ಮುಗ್ಗ ಗುತ್ತಿನ ಸಭಾ ಕಾರ್ಯಕ್ರಮದಲ್ಲಿ ಡಾ. ಸೋನಿ ದಂಡಕೇರಿ, ಡಾ. ರಿಷಿಕೇಶ್ ರಾಜಾರಾಮ್, ಹೃತಿಕ್ ಚಂದ್ರಹಾಸ, ಕುಮಾರಿ ಧೃತಿ, ಕುಮಾರಿ ಸಾನ್ವಿ ಆರ್ ಸುವರ್ಣ ರವರನ್ನು ವಿದ್ಯಾರ್ಜನೆಯ ಸಾಧನೆಗಾಗಿ ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಕೆ ಹರೀಶ್ ಕುಮಾರ್, ಭಗೀರಥ ಜಿ, ಜಗನ್ನಾಥ್ ಬಂಗೇರ, ಸೋಮನಾಥ ಬಂಗೇರ, ಡಾ ರಾಜಾರಾಮ್, ತುಕಾರಾಂ ಆನೆಕೊಡಂಗೆ, ಚಂದ್ರಶೇಖರ್ ಪೂಜಾರಿ ಎಂ, ನವೀನ್ ಬಂಗೇರ,ದಿನೇಶ್ ಪಿದಮ್ ಮಲೆ, ಶ್ರೀಮತಿ ಜಾನಕಿ ಕೇಶವ್, ಶ್ರೀಮತಿ ಹೇಮ, ಶ್ರೀಮತಿ ಶಾರದಾ ಕೇದೆ, ಶ್ರೀಮತಿ ಜ್ಯೋತಿ ಲಕ್ಷ್ಮಿ, ಶ್ರೀಮತಿ ಅರ್ಚನಾ ಎಂ ಬಂಗೇರ ಹಾಗೂ ಇತರ ಗಣ್ಯರು ಹಾಜರಿದ್ದರು.

Related posts

ತೆಕ್ಕಾರು : ಸಿಡಿಲು ಬಡಿದು ಮನೆಗೆ ಹಾನಿ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ದೂರು ಪ್ರಕರಣ: ವಿಶೇಷ ತನಿಖಾ ತಂಡ ರಚಿಸುವಂತೆ ರಾಜ್ಯ ಮಹಿಳಾ ಆಯೋಗದಿಂದ ಪತ್ರ

Suddi Udaya

ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ‘ಕ್ಷೀರಾಮೃತ’ ಉದ್ಘಾಟನೆ

Suddi Udaya

ಮಡಂತ್ಯಾರು: ಇನ್ನೊಂದು ವಾಹನಕ್ಕೆ ಸೈಡ್ ಕೊಡುವ ಸಂದರ್ಭ ಚರಂಡಿಗೆ ಜಾರಿದ ಕೆ ಎಸ್ ಆರ್ ಟಿ ಸಿ ಬಸ್ಸು

Suddi Udaya

ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ತಾಲೂಕು ಮಟ್ಟದ ಟೇಬಲ್ ಟೆನಿಸ್ ನಲ್ಲಿ ವಾಣಿ ಪ.ಪೂ ಕಾಲೇಜಿನ ಬಾಲಕಿಯರ ತಂಡಕ್ಕೆ ದ್ವಿತೀಯ ಸ್ಥಾನ

Suddi Udaya
error: Content is protected !!