August 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

ಬೆಳ್ತಂಗಡಿ : ತಾಲೂಕು ಆಸ್ಪತ್ರೆ ಬೆಳ್ತಂಗಡಿ ಇಲ್ಲಿ ತಾಲೂಕಿನ ವಿಕಲಚೇತನ ಗುರುತಿನ ಚೀಟಿಯ ನವೀಕರಣ ಹಾಗೂ ಹೊಸ ವಿಕಲಚೇತನರ ಗುರುತಿಸುವಿಕೆಯ ಶಿಬಿರವನ್ನು ತಾಲೂಕು ಆಸ್ಪತ್ರೆ ಬೆಳ್ತಂಗಡಿಯಲ್ಲಿ ನಡೆಸಲಾಯಿತು.

ಶಿಬಿರವನ್ನು ವಿಕಲಚೇತನ ಮೇಲ್ವಿಚಾರಕ ಜೋನ್ ಬ್ಯಾಪಿಸ್ಟ್ ರವರ ಮುಂದಾಳತ್ವದಲ್ಲಿ ನಡೆಸಿದ್ದು. ಗ್ರಾಮ ಪಂಚಾಯತ್ ನ ಗ್ರಾಮೀಣ ಪೂರ್ವಸತಿ ಕಾರ್ಯಕರ್ತರು , ಸಹಕಾರ ನೀಡುವುದರೊಂದಿಗೆ, ತಾಲೂಕಿನ ಅನೇಕ ವಿಕಲಚೇತನರಿಗೆ ಜಿಲ್ಲಾ ವೈದ್ಯಕೀಯ ಮಂಡಳಿಯ ವೈಧ್ಯರು ಹಾಗೂ ಸಿಬ್ಬಂದಿ ವರ್ಗ ಇದ್ದುಕೊಂಡು ವಿಕಲಚೇತನರಿಗೆ ಗುರುತಿನ ಚೀಟಿ ನೀಡಿ ಸರ್ಕಾರ ಸೌಲಭ್ಯ ವನ್ನು ಪಡೆದುಕೊಳ್ಳಲು ಸಹಕಾರ ನೀಡಲು ಯಶಸ್ವಿಯಾಗುವ ಮೂಲಕ ತಾಲ್ಲೂಕಿನ ಅನೇಕವಿಕಲಚೇತನರಿಗೆ ಸಹಕಾರವಾಯಿತು.

Related posts

ರಾಷ್ಟೋತ್ಥಾನ ಪರಿಷತ್ತಿನ ಮಾಸಪತ್ರಿಕೆ ಉತ್ಥಾನ ಬಿಡುಗಡೆ

Suddi Udaya

ಜಿಲ್ಲಾಮಟ್ಟದ ವಿದ್ಯಾರತ್ನ ಪ್ರಶಸ್ತಿ ಪುರಸ್ಕೃತೆ ಉಮಾ ಡಿ ಗೌಡರಿಗೆ ಬೆಳ್ತಂಗಡಿ ತಾಲೂಕು ಮುಖ್ಯ ಶಿಕ್ಷಕರ ಸಂಘದಿಂದ ಸನ್ಮಾನ

Suddi Udaya

ಕೊಕ್ಕಡ: ‘ನಮ್ಮ ನಡೆ ಮತಗಟ್ಟೆ ಕಡೆ’ ಜಾಗೃತಿ ಅಭಿಯಾನ ಹಾಗೂ ಧ್ವಜಾರೋಹಣ ಕಾರ್ಯಕ್ರಮ

Suddi Udaya

ಕುಕ್ಕೇಡಿ ಬುಳೆಕ್ಕರ ಶ್ರೀ ಶಾರದಾಂಭ ಭಜನಾ ಮಂಡಳಿ ಅಧ್ಯಕ್ಷರಾಗಿ ಶಶಿಕಲಾ, ಕಾರ್ಯದರ್ಶಿಯಾಗಿ ತೃಪ್ತಿ

Suddi Udaya

ಬಂದಾರು: ಮತಪ್ರಚಾರ ಮಹಾ ಅಭಿಯಾನ

Suddi Udaya

ವಾಣಿ ಪದವಿಪೂರ್ವ ಕಾಲೇಜಿನಲ್ಲಿ ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!