27 C
ಪುತ್ತೂರು, ಬೆಳ್ತಂಗಡಿ
August 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಾಸಕ ಹರೀಶ್ ಪೂಂಜರ ಹುಟ್ಟುಹಬ್ಬ: ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ; ಕಮಲ ಅವರ ಮನೆ ನಿರ್ಮಾಣಕ್ಕೆ ಸಾಯಿ ರಾಮ್ ಫ್ರೆಂಡ್ಸ್ ಸಂಕಲ್ಪ

ಗುರುವಾಯನಕೆರೆ: ಶಾಸಕ ಹರೀಶ್ ಪೂಂಜ ಅವರ ಹುಟ್ಟುಹಬ್ಬದ ಪ್ರಯುಕ್ತ ಸಾಯಿ ರಾಮ್ ಫ್ರೆಂಡ್ಸ್ ಶಕ್ತಿನಗರ, ಗುರುವಾಯನಕೆರೆ ವತಿಯಿಂದ ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಶಾಸಕರ ಹುಟ್ಟುಹಬ್ಬದ ಪ್ರಯುಕ್ತ ಸಮಾಜಮುಖಿ ಕಾರ್ಯಕ್ಕೆ ಸಂಕಲ್ಪ ಮಾಡಲಾಯಿತು. ಕುವೆಟ್ಟು ಗ್ರಾಮದ ಬರಾಯ ನಿವಾಸಿ ಕಮಲ ಅವರಿಗೆ ಶಾಸಕ ಹರೀಶ್ ಪೂಂಜ ಅವರ ಸಹಕಾರದೊಂದಿಗೆ, ಸಾಯಿ ರಾಮ್ ಫ್ರೆಂಡ್ಸ್ ಹಾಗೂ ದಾನಿಗಳ ನೆರವಿನಿಂದ ಮನೆ ನಿರ್ಮಿಸಿಕೊಡುವ ಕಾರ್ಯ ಯಶಸ್ವಿಯಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಸಾಯಿ ರಾಮ್ ಫ್ರೆಂಡ್ಸ್ ಶಕ್ತಿನಗರ ಅಧ್ಯಕ್ಷ ಪ್ರದೀಪ್ ಶೆಟ್ಟಿ ಶಕ್ತಿನಗರ, ದೇವಿಪ್ರಸಾದ್ ಆಚಾರ್ಯ ಶಕ್ತಿನಗರ, ವಿತೇಶ್ ಪಾಡ್ಯರ್, ಪ್ರದೀಪ್ ಶೆಟ್ಟಿ ನವಶಕ್ತಿ, ನಿಮಿತ್ ಪೂಜಾರಿ ಪಾಡ್ಯರ್, ಪವನ್ ಬಂಗೇರ ಬರಾಯ, ರಮೇಶ್ ಬರಾಯ ಹಾಗೂ ಸಾಯಿ ರಾಮ್ ಫ್ರೆಂಡ್ಸ್ ಶಕ್ತಿನಗರ ತಂಡದ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಜಾತ್ರಾ ಮಹೋತ್ಸವಕ್ಕೆ ಹಸಿರು ಹೊರೆ ಕಾಣಿಕೆ ಸಮರ್ಪಣೆಯ ಬಗ್ಗೆ ಸಮಾಲೋಚನಾ ಸಭೆ

Suddi Udaya

ಜೂ.6: ಕಕ್ಕಿಂಜೆ ವಿದ್ಯುತ್ ನಿಲುಗಡೆ

Suddi Udaya

ಸೋಮಂತ್ತಡ್ಕದಲ್ಲಿ ಶ್ರೀಮತಿ ಪುಷ್ಪ ಮತ್ತು ಪುರುಷೋತ್ತಮ ಆಚಾರ್ಯ ಮಾಲಕತ್ವದ ಶ್ರೀ ದುರ್ಗಾ ಎಲೆಕ್ಟ್ರಾನಿಕ್ಸ್-ಫರ್ನಿಚರ್ಸ್ ಪ್ರಾರಂಭೋತ್ಸವ, ಅದೃಷ್ಟ ಯೋಜನೆ ಪ್ರಾರಂಭ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಕಿಡ್ಸ್ ವಿಕ್ಟರಿ ಫಿಯೇಸ್ಟಾ 2025’

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ಬೆಳ್ತಂಗಡಿಯಲ್ಲಿ ಪ್ರಶ್ವಿನ್ ಪ್ರಿಂಟರ್ಸ್ ಶುಭಾರಂಭ

Suddi Udaya
error: Content is protected !!