August 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಿತ್ತಬಾಗಿಲು: ದಿನಸಿ ಅಂಗಡಿಯಲ್ಲಿ ಅಡಗಿದ್ದ ಕಾಳಿಂಗ ಸರ್ಪ

ಬೆಳ್ತಂಗಡಿ: ತಾಲೂಕಿನ ಮಿತ್ತಬಾಗಿಲು ಗ್ರಾಮದ ಕಕ್ಕೆನೇಜಿ ಎಂಬಲ್ಲಿ ದಿನಸಿ ಅಂಗಡಿಯಲ್ಲಿ ಕಾಳಿಂಗ ಸರ್ಪವೊಂದು ಕಾಣಿಸಿಕೊಂಡ ಘಟನೆ ಆ.19 ರಂದು ನಡೆದಿದೆ.

ಕಕ್ಕೆನೇಜಿ ವಾಸುದೇವ ರಾವ್‌ರ ಅಂಗಡಿಗೆಯೊಳಗೆ ಮಧ್ಯಾಹ್ನ ವೇಳೆ ಸೇರಿಕೊಂಡ 10 ಅಡಿ ಉದ್ದದ ಕಾಳಿಂಗ ಸರ್ಪವನ್ನು ಲಾಯಿಲದ ಸ್ನೇಕ್ ಅಶೋಕ್ ಅವರು ಸೆರೆ ಹಿಡಿದು ಅರಣ್ಯಕ್ಕೆ ಸೇರಿಸಿದ್ದಾರೆ. ಹಾವಿನ ರಕ್ಷಣ ಕಾರ್ಯಾಚರಣೆಯ ದೃಶ್ಯವನ್ನು ಮೊಬೈಲ್ ಕ್ಯಾಮೆರಾದಲ್ಲಿ ಚಿತ್ರಿಸಲಾಗಿದ್ದು ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

Related posts

ಬೆಳ್ತಂಗಡಿ ಕೇಂದ್ರ ಖಿಳರ್ ಜುಮ್ಮಾ ಮಸೀದಿಯಲ್ಲಿ ವಿಜೃಂಭಣೆಯ ಬಕ್ರೀದ್ ಆಚರಣೆ

Suddi Udaya

ಬೆಳ್ತಂಗಡಿ ತಾ. ಪಂ ಕಾರ್ಯನಿರ್ವಾಹಕ ಅಧಿಕಾರಿ ಕುಸುಮಾಧರ್ ಹೊಳೆನರಸೀಪುರಕ್ಕೆ ವಗಾ೯ವಣೆ: ಕಡಬ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ್ ರವರಿಗೆ ಅಧಿಕಾರ ಹಸ್ತಾoತರ

Suddi Udaya

ಎಸ್.ಡಿ.ಪಿ.ಐ ಜಿಲ್ಲಾ ಸಮಿತಿ ವತಿಯಿಂದ ಅಸಮರ್ಪಕ ಹಾಗೂ ಅವೈಜ್ಞಾನಿಕ ಬ್ರಹ್ಮರಕೊಟ್ಲು ಟೋಲ್ ಗೇಟ್ ತೆರವುಗೊಳಿಸುವಂತೆ ಆಗ್ರಹಿಸಿ ಬೆಳ್ತಂಗಡಿಯಲ್ಲಿ ಸಾರ್ವಜನಿಕ ಸಹಿ ಸಂಗ್ರಹ ಅಭಿಯಾನ

Suddi Udaya

ಪುಂಜಾಲಕಟ್ಟೆ ಸ್ಪಂದನ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya

ಲಾಯಿಲದಲ್ಲಿ ಗುರುಪೂಜೆ ಹಾಗೂ ಪ್ರೋತ್ಸಾಹಧನ ವಿತರಣೆ

Suddi Udaya

ತಾಳೆ ಬೆಳೆ ಪ್ರದೇಶ ವಿಸ್ತರಣೆ: ಅರ್ಜಿ ಆಹ್ವಾನ

Suddi Udaya
error: Content is protected !!