August 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಣಕಜೆ ಮುಹಿಯ್ಯದ್ದೀನ್ ಜುಮಾ ಮಸೀದಿಯ ನೂತನ ಪದಾಧಿಕಾರಿಗಳ ಆಯ್ಕೆ

ಸೋಣಂದೂರು: ಮುಹಿಯ್ಯದ್ದೀನ್ ಜುಮಾ ಮಸೀದಿ ಪಣಕಜೆ ಇದರ 2026-29 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ಜುಮಾ ನಮಾಝಿನ‌ ಬಳಿಕ ಆಡಳಿತ ಸಮೀತಿಯ ಮಹಾಸಭೆಯೂ ಅಧ್ಯಕ್ಷ ಡಾ| ನಿಯಾಝ್ ಪಣಕಜೆ ಇವರ ಅಧ್ಯಕ್ಷತೆಯಲ್ಲಿ ಖತೀಬರಾದ ಮುಹಮ್ಮದ್ ಶಾಫಿ ಫೈಝಿ ಉಸ್ತಾದರ ದುವಾ ಪ್ರಾರ್ಥನೆಯೊಂದಿಗೆ ನಡೆಯಿತು.

ಪ್ರಧಾನ ಕಾರ್ಯದರ್ಶಿ ಬಿ ಎಮ್ ಅಶ್ರಫ್ ಲೆಕ್ಕ ಪತ್ರ ಮಂಡಿಸಿ ವರದಿ ವಾಚಿಸಿದರು. 2026-29 ನೇ ಸಾಲಿನ ನೂತನ ಆಡಳಿತ ಕಮಿಟಿಯನ್ನು ರಚಿಸಲಾಯಿತು.

ನೂತನ ಅಧ್ಯಕ್ಷರಾಗಿ ಯು ಮುಹಮ್ಮದ್ ಹಸನ್ ತನ್ವಿ, ಉಪಾಧ್ಯಕ್ಷರಾಗಿ ಖಲಂದರ್ ಪಣಕಜೆ, ಪ್ರಧಾನ ಕಾರ್ಯದರ್ಶಿಯಾಗಿ ಬಿ ಎಮ್ ಅಶ್ರಫ್, ಜೊತೆ ಕಾರ್ಯದರ್ಶಿಯಾಗಿ ನಿಯಾಝ್ ಸಬರಬೈಲು, ಕೋಶಾಧಿಕಾರಿಯಾಗಿ ಇಸ್ಮಾಯಿಲ್ ಬ್ರದರ್ಸ್ ಪಣಕಜೆ ಚುನಾಯಿತರಾದರು ಮತ್ತು ಕಾರ್ಯಕಾರಿಣಿ ಸಮೀತಿ ಸದಸ್ಯರಾಗಿ 16 ಮಂದಿ ಸದಸ್ಯರನ್ನು ಚುನಾಯಿಸಲಾಯಿತು.

Related posts

ಬೆಳ್ತಂಗಡಿಯಲ್ಲಿ ಬಸ್ ದರ ಹೆಚ್ಚಳ ಖಂಡಿಸಿ ಎಸ್‌ಡಿಪಿಐ ಪ್ರತಿಭಟನೆ

Suddi Udaya

ಲಾಯಿಲ ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ನ ಬೆಳ್ಳಿ ಹಬ್ಬ – ಸಂಭ್ರಮ ಸಡಗರದಿಂದ ಆಚರಣೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅವರಿಗೆ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ

Suddi Udaya

ಉಜಿರೆ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೆ.50 ರಷ್ಟು ಡಿಸ್ಕೌಂಟ್

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ನಾವೂರು ಗ್ರಾಮ ಸಮಿತಿಯ ಸಭೆ

Suddi Udaya

ಫೆ15-28: ಮುಳಿಯ ಜುವೆಲ್ಸ್‌ನ ಪುತ್ತೂರು ಹಾಗೂ ಬೆಳ್ತಂಗಡಿ ಮಳಿಗೆಯಲ್ಲಿ ನವರತ್ನ ಆಭರಣಗಳ ಅಮೋಘ ಸಂಗ್ರಹ,

Suddi Udaya
error: Content is protected !!