August 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕರಂಬಾರು: ಕಾಜಿಮುಗೇರು ನಿವಾಸಿ ಸುಗುಣಾ ಬಾಪಟ್ ನಿಧನ

ಕರಂಬಾರು : ಇಲ್ಲಿಯ ಕಾಜಿಮುಗೇರು ನಿವಾಸಿ ಮುರಳೀಧರ ಬಾಪಟ್ ಅವರ ಪತ್ನಿ ಸುಗುಣಾ ಬಾಪಟ್(83ವ )ರವರು ಅಲ್ಪಕಾಲದ ಅಸೌಖ್ಯದಿಂದ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಆ.19 ರಂದು ನಿಧನ ಹೊಂದಿದರು.

ಮೃತರು ಪತಿ, ಮೂವರು ಪುತ್ರರಾದ ಸುಧೀರ್, ಸುನಿಲ್ ಸುಭಾಷ್, ಹಾಗೂ ಪುತ್ರಿ ಸುಲಭಾ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಲಾರಿ-ಕಾರು ಮಧ್ಯೆ ಅಪಘಾತ: ಕಾರು ನಜ್ಜುಗುಜ್ಜು

Suddi Udaya

ಅಳದಂಗಡಿ ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ

Suddi Udaya

ರಾಷ್ಟ್ರ ಮಟ್ಟದಲ್ಲಿ ಹೆಸರು ಗಳಿಸಿರುವ ಬಳಂಜ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿ ಸದಸ್ಯರು ಎಸ್.ಎಸ್.ಎಲ್.ಸಿ ಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ, ಸಾಧಕರಿಗೆ ಸನ್ಮಾನ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಾಲೋಚನಾ ಸಭೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ನೂತನ “ಅಕ್ಷಯ ಪಾಕಶಾಲೆ” ಶಾಸಕ ಹರೀಶ್ ಪೂಂಜರಿಂದ ಲೋಕಾರ್ಪಣೆ: ಸಂಘದಿಂದ ರೂ. 70 ಸಾವಿರ ವೈದ್ಯಕೀಯ ನೆರವು

Suddi Udaya

ಅರಸಿನಮಕ್ಕಿ : 33ನೇ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

Suddi Udaya
error: Content is protected !!