August 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಣಕಜೆ ಮುಹಿಯ್ಯದ್ದೀನ್ ಜುಮಾ ಮಸೀದಿಯ ನೂತನ ಪದಾಧಿಕಾರಿಗಳ ಆಯ್ಕೆ

ಸೋಣಂದೂರು: ಮುಹಿಯ್ಯದ್ದೀನ್ ಜುಮಾ ಮಸೀದಿ ಪಣಕಜೆ ಇದರ 2026-29 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ಜುಮಾ ನಮಾಝಿನ‌ ಬಳಿಕ ಆಡಳಿತ ಸಮೀತಿಯ ಮಹಾಸಭೆಯೂ ಅಧ್ಯಕ್ಷ ಡಾ| ನಿಯಾಝ್ ಪಣಕಜೆ ಇವರ ಅಧ್ಯಕ್ಷತೆಯಲ್ಲಿ ಖತೀಬರಾದ ಮುಹಮ್ಮದ್ ಶಾಫಿ ಫೈಝಿ ಉಸ್ತಾದರ ದುವಾ ಪ್ರಾರ್ಥನೆಯೊಂದಿಗೆ ನಡೆಯಿತು.

ಪ್ರಧಾನ ಕಾರ್ಯದರ್ಶಿ ಬಿ ಎಮ್ ಅಶ್ರಫ್ ಲೆಕ್ಕ ಪತ್ರ ಮಂಡಿಸಿ ವರದಿ ವಾಚಿಸಿದರು. 2026-29 ನೇ ಸಾಲಿನ ನೂತನ ಆಡಳಿತ ಕಮಿಟಿಯನ್ನು ರಚಿಸಲಾಯಿತು.

ನೂತನ ಅಧ್ಯಕ್ಷರಾಗಿ ಯು ಮುಹಮ್ಮದ್ ಹಸನ್ ತನ್ವಿ, ಉಪಾಧ್ಯಕ್ಷರಾಗಿ ಖಲಂದರ್ ಪಣಕಜೆ, ಪ್ರಧಾನ ಕಾರ್ಯದರ್ಶಿಯಾಗಿ ಬಿ ಎಮ್ ಅಶ್ರಫ್, ಜೊತೆ ಕಾರ್ಯದರ್ಶಿಯಾಗಿ ನಿಯಾಝ್ ಸಬರಬೈಲು, ಕೋಶಾಧಿಕಾರಿಯಾಗಿ ಇಸ್ಮಾಯಿಲ್ ಬ್ರದರ್ಸ್ ಪಣಕಜೆ ಚುನಾಯಿತರಾದರು ಮತ್ತು ಕಾರ್ಯಕಾರಿಣಿ ಸಮೀತಿ ಸದಸ್ಯರಾಗಿ 16 ಮಂದಿ ಸದಸ್ಯರನ್ನು ಚುನಾಯಿಸಲಾಯಿತು.

Related posts

ಚಾರ್ಮಾಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ: ಕುಡಿಯುವ ನೀರಿನ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಮಹಿಳೆ ಮಗುವಿಗೆ ಮಾನಸಿಕ ಹಿಂಸೆ- ವರದಕ್ಷಿಣೆ ಕಿರುಕುಳ ಆರೋಪ: ಬೆಳಾಲಿನ ಮಹಿಳೆ ನೀಡಿದ ದೂರಿನಂತೆ ಪತಿ, ಮನೆಯವರ ಮೇಲೆ ಕೇಸು

Suddi Udaya

ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ‘ಮಗುವಿಗೊಂದು ಮರ’ ಕಲ್ಪನೆಯಂತೆ 200 ಗಿಡಗಳ ನಾಟಿ ಕಾರ್ಯಕ್ರಮ

Suddi Udaya

ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ: ಸ್ವಚ್ಛತಾ ಕಾರ್ಯಕ್ರಮ

Suddi Udaya

ಫೆ.19-24: ಉಜಿರೆಯಲ್ಲಿ ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ ವತಿಯಿಂದ ‘ಆನಂದೋತ್ಸವ ಶಿಬಿರ’

Suddi Udaya

ಬೆಂಗಳೂರಿನ ಲೆಕ್ಕ ಪರಿಶೋಧಕರಾದ ಪ್ರೇಮನಾಥ ಹೆಗಡೆ, ಸಿದ್ದಾರ್ಥ ರವರಿಂದ ಕಾಯರ್ತ್ತಡ್ಕ ಹಿ.ಪ್ರಾ. ಶಾಲೆಗೆ ಅನ್ನ ಬಡಿಸುವ ಗಾಡಿ ಕೊಡುಗೆ

Suddi Udaya
error: Content is protected !!