August 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವಿಶ್ವ ಛಾಯಗ್ರಹಣ ದಿನದ ಆಚರಣೆ

ಬೆಳ್ತಂಗಡಿ : ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ಆನ್ಸ್ ಕ್ಲಬ್ ಜತೆಯಾಗಿ ವಿಶ್ವ ಛಾಯಾಗ್ರಹಣ ದಿನದ ಪ್ರಯುಕ್ತ ಉಜಿರೆಯ ಹಿರಿಯ ಛಾಯಾಗ್ರಾಹಕ, ಮಂಗಳಾ ಸ್ಟುಡಿಯೊ ಮಾಲಕ ಎ.ಸೋಮಶೇಖರ ರಾವ್ ಅವರನ್ನು ಸನ್ಮಾನಿಸಿತು.

ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಅಧ್ಯಕ್ಷ ರೊ.ಶ್ರೀಧರ ಕೆ.ವಿ, ರೊ.ಪ್ರಶಾಂತ ಜೈನ್ ,ಆನ್ಸ್ ಕ್ಲಬ್ ಅಧ್ಯಕ್ಷೆ ಆನ್ ರಾಜಶ್ರೀ ರಾವ್ , ಕಾರ್ಯದರ್ಶಿ ಆನ್ ಅಪರ್ಣಾ ವಾಟ್ವೆ, ಆನ್ ಸ್ಮಿತಾ ಜೈನ್, ,ಆನ್ ಪುನೀತಾ ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya

ಧರ್ಮಸ್ಥಳ: ಕೃಷ್ಣಮೂರ್ತಿ ರಾವ್ ಸಿ ಜಿ ನಿಧನ

Suddi Udaya

ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿಯಾಗಿ ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆ ಶಿಕ್ಷಕ ಶಶಿಧರ ಡಿ. ಆಯ್ಕೆ

Suddi Udaya

ಬೆಳ್ತಂಗಡಿ : ರಸ್ತೆಯಲ್ಲಿ ಧೂಳೋ ಧೂಳ್ ಪ್ರಯಾಣಿಕರಿಗೆ ಸಂಕಟ

Suddi Udaya

ಬಂಟರ ಯಾನೆ ನಾಡವರ ಸಂಘ ಕಣಿಯೂರು ಗ್ರಾಮ ಸಮಿತಿ ವತಿಯಿಂದ ವಾರ್ಷಿಕ ಮಹಾಸಭೆ; ಎಸ್ ಎಸ್ ಎಲ್ ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ , ಸನ್ಮಾನ, ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ, ವಿವಿಧ ಸಾಧಕರಿಗೆ ಸನ್ಮಾನ

Suddi Udaya

ಭಾರೀ ಮಳೆಗೆ ಕಾಯರ್ತಡ್ಕ ಮೈರಾರ್ ‍ನಲ್ಲಿ ಸೇತುವೆ ಮುಳುಗಡೆ

Suddi Udaya
error: Content is protected !!