28.7 C
ಪುತ್ತೂರು, ಬೆಳ್ತಂಗಡಿ
August 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಕ್ಕಡ ಗ್ರಾಮ ಪಂಚಾಯತ್ ಗ್ರಾಮ ಸಭೆ

ಕೊಕ್ಕಡ: ಕೊಕ್ಕಡ ಗ್ರಾಮ ಪಂಚಾಯತಿನ 2026-27ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಆ.20ರಂದು ಕೊಕ್ಕಡ ಅಂಬೇಡ್ಕರ್ ಭವನದಲ್ಲಿ ಪಂಚಾಯತ್ ಆಡಳಿತಾಧಿಕಾರಿ ಪಿಡಬ್ಲ್ಯೂಡಿ ಇಲಾಖೆಯ ಸೂರಜ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಶಿಕ್ಷಣ ಇಲಾಖೆಯ ಕ್ಷೇತ್ರ ಸಮನ್ವಯ ಅಧಿಕಾರಿ ಟಿ.ಬಿ ಬಸವಲಿಂಗಪ್ಪ ರವರು ಗ್ರಾಮ ಸಭೆಯನ್ನು ಮುನ್ನಡೆಸಿದರು. ಇಲಾಖೆಯ ಅಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು. ಸಭೆಯಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು, ಮಾಜಿ ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಮುಖಂಡರು, ಹಾಗೂ ವಿವಿಧ ಇಲಾಖೆ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.


ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಪರಮೇಶ್ವರ್ ಸ್ವಾಗತಿಸಿದರು, ಸಿಬ್ಬಂದಿ ಗುಣಶೀಲ ವರದಿ ವಾಚಿಸಿದರು. ಸಿಬ್ಬಂದಿ ರಾಜೇಶ್ವರಿ ವಾರ್ಡ್ ಸಭೆಯ ವರದಿ ನೀಡಿದರು.

Related posts

ಉಜಿರೆ ಹಳೆ ಪೇಟೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡ ಕುಸಿತ

Suddi Udaya

ಮದ್ದಡ್ಕ: ಬೈಕ್ ಮತ್ತು ಸ್ಕೂಟಿ ಅಪಘಾತ

Suddi Udaya

ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್ ನ ಮಾಲಕ ವಲೇರಿಯನ್ ರೊಡ್ರಿಗಸ್ ನಿಧನ

Suddi Udaya

ವಾಣಿ ಪ.ಪೂ. ಕಾಲೇಜಿನ ಎನ್‌.ಎಸ್.ಎಸ್‌. ಘಟಕದಿಂದ ಕೋಟಿ ವೃಕ್ಷ ಅಭಿಯಾನ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಭೇಟಿ

Suddi Udaya

ಅಸಹಜವಾಗಿ ಸಾವನ್ನಪ್ಪಿದ ಬಾಲಕ ಸುಮಂತ್ ಮನೆಗೆ:ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಪದಾಧಿಕಾರಿಗಳು ಭೇಟಿ

Suddi Udaya
error: Content is protected !!