29.9 C
ಪುತ್ತೂರು, ಬೆಳ್ತಂಗಡಿ
August 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ದುರ್ಗಾ ಮೊಬೈಲ್‌ಗೆ ಧರ್ಮದರ್ಶಿ ಹರೀಶ್ ಆರಿಕೋಡಿ ಭೇಟಿ

ಉಜಿರೆ: ತಾಲೂಕಿನ ಪ್ರಸಿದ್ಧ ಮೊಬೈಲ್ ಸಂಸ್ಥೆ ದುರ್ಗಾ ಮೊಬೈಲ್‌ಗೆ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯ ಮುಖ್ಯಸ್ಥರಾದ ಡೊಂಬಯ್ಯ ಗೌಡ ಹಾಗೂ ಧರ್ಮದರ್ಶಿ ಹರೀಶ್ ಆರಿಕೋಡಿ ಅವರು ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಮಾಲಕ ವಿಶ್ವ ಭಂಡಾರಿ ಅವರು ಗೌರಯುತವಾಗಿ ಸ್ವಾಗತಿಸಿ ಗೌರವಿಸಿ, ಕೃತಜ್ಞತೆ ಸಲ್ಲಿಸಿದರು.

ಧರ್ಮದರ್ಶಿ ಹರೀಶ್ ಆರಿಕೋಡಿ ಅವರು ಸಂಸ್ಥೆಯ ಕಾರ್ಯಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಶುಭ ಹಾರೈಸಿದರು.

Related posts

ಗುರುವಾಯನಕೆರೆ: ಶಕ್ತಿನಗರ ನಿವಾಸಿ ಅಬ್ದುಲ್ ರಝಾಕ್ ಹೃದಯಾಘಾತದಿಂದ ನಿಧನ

Suddi Udaya

ಭಾರಿ ಗಾಳಿ ಮಳೆಗೆ ಹಾನಿಗೀಡಾದ ಮನೆ, ಶಾಲೆ, ಮದರಸಗಳಿಗೆ ನಾವೂರು ಗ್ರಾ.ಪಂ ನಿಂದ ಭೇಟಿ ಪರಿಶೀಲನೆ

Suddi Udaya

ಶ್ರೀ. ಧಂ. ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ

Suddi Udaya

ರಿಕ್ಷಾ ಚಾಲಕರ ಹಾಗೂ ಸಾರಿಗೆ ನೌಕರರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಸಾರಿಗೆ ಮಂತ್ರಿ ರಾಮಲಿಂಗ ರೆಡ್ಡಿಯವರಿಗೆ ಆಗ್ರಹ

Suddi Udaya

ಬೆಳ್ತಂಗಡಿ ಕಚೇರಿಗೆ ಆಗಮಿಸಿದ ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ

Suddi Udaya

ಮಿತ್ತಬಾಗಿಲು ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಪ್ರತಿಭಟನೆ: ಸರಕಾರಕ್ಕೆ ಮನವಿ

Suddi Udaya
error: Content is protected !!