ಉಜಿರೆ: ತಾಲೂಕಿನ ಪ್ರಸಿದ್ಧ ಮೊಬೈಲ್ ಸಂಸ್ಥೆ ದುರ್ಗಾ ಮೊಬೈಲ್ಗೆ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯ ಮುಖ್ಯಸ್ಥರಾದ ಡೊಂಬಯ್ಯ ಗೌಡ ಹಾಗೂ ಧರ್ಮದರ್ಶಿ ಹರೀಶ್ ಆರಿಕೋಡಿ ಅವರು ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಮಾಲಕ ವಿಶ್ವ ಭಂಡಾರಿ ಅವರು ಗೌರಯುತವಾಗಿ ಸ್ವಾಗತಿಸಿ ಗೌರವಿಸಿ, ಕೃತಜ್ಞತೆ ಸಲ್ಲಿಸಿದರು.
ಧರ್ಮದರ್ಶಿ ಹರೀಶ್ ಆರಿಕೋಡಿ ಅವರು ಸಂಸ್ಥೆಯ ಕಾರ್ಯಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಶುಭ ಹಾರೈಸಿದರು.











