27.9 C
ಪುತ್ತೂರು, ಬೆಳ್ತಂಗಡಿ
August 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಎಲ್. ಶ್ರೀನಿವಾಸ ರವರಿಗೆ ಸನ್ಮಾನ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ವತಿಯಿಂದ ಸುಳ್ಯದ ಕೇರ್ಪಳದಲ್ಲಿ ವಿದ್ಯಾರ್ಥಿನಿಯರ ವಸತಿ ನಿಲಯದ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಎಲ್. ಶ್ರೀನಿವಾಸ ರವರಿಗೆ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗೌರವಾಧ್ಯಕ್ಷ ಪದ್ಮ ಗೌಡ, ಪ್ರಧಾನ ಕಾರ್ಯದರ್ಶಿ ಗಣೇಶ ಗೌಡ, ಕೋಶಾಧಿಕಾರಿ ಯುವರಾಜ್ ಅನಾರು, ನಿರ್ದೇಶಕರಾದ ಜಯಾನಂದ ಗೌಡ, ಬಾಲಕೃಷ್ಟ ಗೌಡ ಬಿರ್ಮೊಟ್ಟು ಉಪಸ್ಥಿತರಿದ್ದರು.

Related posts

ಮೊಗ್ರು : ಅಲೆಕ್ಕಿ ಶ್ರೀರಾಮ ಶಿಶುಮಂದಿರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ : ಇನ್ಸ್ಪೆಕ್ಟರ್ ಗಂಗ್ಗಿರೆಡ್ಡಿಯನ್ನು ಸುಳ್ಳು ಪ್ರಕರಣದಲ್ಲಿ ಟ್ರ್ಯಾಪ್ ಮಾಡಿಸಿದ್ದ ದೂರುದಾರ ಹಾಗೂ ಚೆಕ್ ಬೌನ್ಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

‘ಎಸ್.ಡಿ.ಎಂ. ಉದ್ಯೋಗಂ – 2026’ ಬೃಹತ್ ಉದ್ಯೋಗ ಮೇಳ ಸಂಪನ್ನ

Suddi Udaya

ಶಿಶಿಲ ಸ.ಉ.ಹಿ.ಪ್ರಾ.ಶಾಲೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನೂತನ ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಹ್ಲಾದ್ ಜೋಶಿ ನೇಮಕ

Suddi Udaya

ಕೊಕ್ಕಡ: ಬೈಕ್ ಹಾಗೂ ಕಾರು ಮುಖಾಮುಖಿ ಡಿಕ್ಕಿ: ಬೈಕ್ ಸವಾರನಿಗೆ ಗಂಭೀರ ಗಾಯ

Suddi Udaya
error: Content is protected !!