27.9 C
ಪುತ್ತೂರು, ಬೆಳ್ತಂಗಡಿ
August 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಳದಂಗಡಿ: ಜನಮಂಗಳ ಕಾರ್ಯಕ್ರದಡಿ ‘ವೀಲ್ ಚೇರ್’ ವಿತರಣೆ

ಅಳದಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಗುರುವಾಯನಕೆರೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ‘ಜನಮಂಗಳ ಕಾರ್ಯಕ್ರಮ’ದಡಿಯಲ್ಲಿ ಮಂಜೂರಾದ ವೀಲ್ ಚೇರನ್ನು ಸಂಜೀವ ಕುಲಾಲ್ ರವರಿಗೆ ಒಕ್ಕೂಟದ ಅಧ್ಯಕ್ಷೆ ಆಶಾ ಹರೀಶ್ ಕುಲಾಲ್ ಹಸ್ತಾಂತರಿಸಿದರು.

ಅಳದಂಗಡಿ ವಲಯದ ಮೇಲ್ವಿಚಾರಕರಾದ ಶ್ರೀಮತಿ ಯಶೋಧ ಎಂ., ಬಡಗಕಾರಂದೂರು ಸೇವಾಪ್ರತಿನಿಧಿ ಶ್ರೀಮತಿ ಪೂರ್ಣಿಮಾ ಪ್ರಮೋದ್ , ಒಕ್ಕೂಟದ ಕಾರ್ಯದರ್ಶಿ ಅಶ್ವಥ್ ಆಚಾರ್ಯ ಉಪಸ್ಥಿತರಿದ್ದರು.

Related posts

ಉಜಿರೆ: ಧರ್ಮ ಸಂರಕ್ಷಣಾ ಪಾದಾಯಾತ್ರೆಯ ಪೋಸ್ಟರ್ ಬಿಡುಗಡೆ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ಶ್ರೀ ರಾಮಕ್ಷೇತ್ರ ಕನ್ಯಾಡಿಯಲ್ಲಿ ರಾಮ ನಾಮ ತಾರಕ ಮಂತ್ರ ಪಠಣ

Suddi Udaya

ಧರ್ಮಸ್ಥಳ: ಕೇಶವ ಗಾಣಿಗ ನಿಧನ

Suddi Udaya

ಡಿ.3: ಬೆಳ್ತಂಗಡಿ ಹಳೆಕೋಟೆ ಜೋರ್ಡನ್ ರಿವರ್ ವೆಲ್ ವ್ಯೂ ರೂಮ್ಸ್ & ಸೂಟ್ಸ್ ವಿಸ್ಕೃತ ಕಟ್ಟಡದ ಉದ್ಘಾಟನೆ

Suddi Udaya

ಭಾರತೀಯ ಸೇನೆಯಲ್ಲಿ ಸುಮಾರು 29 ವರ್ಷಗಳ ಕಾಲ ದೇಶದ ವಿವಿಧ ಕಡೆಗಳಲ್ಲಿ ಸೇವೆ ಸಲ್ಲಿಸಿದ್ದ ನಿವೃತ್ತ ಸೈನಿಕ ಕುಕ್ಕೇಡಿಯ ಚಂದ್ರಹಾಸ ಪೂಜಾರಿ ನಿಧನ: ತಿಂಗಳ ಅಂತರದಲ್ಲಿ ‌ ಪತಿ -ಪತ್ನಿ ಸಾವು

Suddi Udaya

ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ವತಿಯಿಂದ ಖಂಡಿಗ ನಿವಾಸಿ ವಾಸಪ್ಪ ಗೌಡರಿಗೆ ಚಿಕಿತ್ಸಾ ನೆರವು

Suddi Udaya
error: Content is protected !!