23.6 C
ಪುತ್ತೂರು, ಬೆಳ್ತಂಗಡಿ
August 21, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಧಾರ್ಮಿಕ

ಶ್ರೀ ಕ್ಷೇತ್ರ ಸೌತಡ್ಕದಲ್ಲಿ ರೂಫಿಂಗ್ ಟ್ರಾಲಿ ಉದ್ಘಾಟನೆ

ಸೌತಡ್ಕ: ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ಸನ್ನಿಧಿಗೆ ಮಳೆಗಾಲದಲ್ಲಿ ಯಾತ್ರಾರ್ಥಿಗಳಿಗೆ ಬರಲು ಅನುಕೂಲವಾಗುವಂತೆ ಬ್ಯಾಂಕ್ ಆಫ್ ಬರೋಡಾ ದವರು ರೂ 5ಲಕ್ಷ ವೆಚ್ಚದಲ್ಲಿ ಕೊಡಮಾಡಿದ ರೂಫಿಂಗ್ ಟ್ರಾಲಿಯನ್ನು ಲೋಕಾರ್ಪಣೆ ಗೊಳಿಸಲಾಯಿತು.

ಈ ಸಂದರ್ಭದಲ್ಲಿ ಕೆ.ಪಿ.ಸಿ.ಸಿ. ರಾಜ್ಯ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ಬ್ಯಾಂಕ್ ಆಫ್ ಬರೋಡಾ ದ ಪುತ್ತೂರು ವಿಭಾಗದ AGM ಯೋಗೀಶ್, RO ಭರತ್ ಶೆಟ್ಟಿ , ಶಾಖಾಧಿಕಾರಿ ಯೋಗೀಶ್, ಶಿಶಿಲ ಶಾಖಾ ಪ್ರಬಂಧಕ ರಾಜು, ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ ಸುಬ್ರಹ್ಮಣ್ಯ ಶಬರಾಯ, ಕಾರ್ಯನಿರ್ವಹಣಾಧಿಕಾರಿ ಏಸುರಾಜ್, ಸಮಿತಿ ಸದಸ್ಯರಾದ ಪ್ರಶಾಂತ್ ಮಚ್ಚಿನ, ವಿಶ್ವನಾಥ ಕೊಲ್ಲಾಜೆ , ಪ್ರಮೋದ್ ಕುಮಾರ್ ರೆಖ್ಯ , ಗಣೇಶ ಕಾಶಿ, ಶ್ರೀಮತಿ ಲೋಕೇಶ್ವರಿ ವಿನಯಚಂದ್ರ, ಪ್ರದಾನ. ಅರ್ಚಕ ಸತ್ಯಪ್ರಿಯ ಕಲ್ಲೂರಾಯ, ಅರ್ಚಕರಾದ ಸುಬ್ರಹ್ಮಣ್ಯ, ಮಾಜಿ ಸದಸ್ಯರಾದ ಗಣೇಶ ಪಿ.ಕೆ. ಪ್ರಶಾಂತ್ ರೈ ಅರಂತಬೈಲು, ವಿಶ್ವನಾಥ ಶೆಟ್ಟಿ, ಹಾಗೂ ದೇವಳದ ಸಿಬ್ಬಂದಿಗಳು ಉಪಸ್ತಿತರಿದ್ದರು.

Related posts

ಸ್ಟಾರ್ ಲೈನ್ ಶಾಲೆಯಲ್ಲಿ ” ನ್ಯಾಷನಲ್ ಮಾಥ್ಸ್ ಡೇ “ಮತ್ತು ವಿಜ್ಞಾನ ವಸ್ತು ಪ್ರದರ್ಶನ

Suddi Udaya

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ವಿವೇಕ್ ಎನ್ ಡಿ ಎ ಕ್ಲಿಯರ್

Suddi Udaya

ಕಕ್ಕಿಂಜೆ: ಮುಹ್ಯುದ್ದೀನ್ ಜುಮಾ ಮಸ್ಜಿದ್ ನಲ್ಲಿ ಬಕ್ರೀದ್ ಆಚರಣೆ

Suddi Udaya

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ವಾಣಿ ಪ.ಪೂ. ಕಾಲೇಜಿನ ಮೂವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya
error: Content is protected !!