27.9 C
ಪುತ್ತೂರು, ಬೆಳ್ತಂಗಡಿ
August 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ : ಎಸ್ ಡಿ ಎಂ ಪಿ ಯು ಕಾಲೇಜಿನಲ್ಲಿ ಸದ್ಭಾವನಾ ದಿನ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ಎನ್ ಎಸ್ ಎಸ್ ಘಟಕದಿಂದ ಸದ್ಭಾವನಾ ದಿನ ಆಚರಿಸಲಾಯಿತು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಉಪ ಪ್ರಾಂಶುಪಾಲರಾದ ಡಾ. ರಾಜೇಶ್ ಬಿ ಮಾತನಾಡಿ “ಜಾತಿ, ಧರ್ಮ, ಭಾಷೆ ಎಲ್ಲರೂ ಒಗ್ಗೂಡಿ ಬದುಕುವುದೇ ಸದ್ಭಾವನೆ. ಎಲ್ಲರೊಂದಿಗೂ ಬೆರೆತು ಬದುಕಿದಾಗ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ “ಎಂದು ಹೇಳಿದರು.

ಎಲ್ಲಾ ಸ್ವಯಂ ಸೇವಕರು ಸದ್ಭಾವನಾ ದಿನದ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಎನ್ ಎಸ್ ಎಸ್ ಯೋಜನಾಧಿಕಾರಿ ವಿಶ್ವನಾಥ್ ಎಸ್ ಸಹ ಯೋಜನಾಧಿಕಾರಿ ಶೋಭಾ ಉಪಸ್ಥಿತರಿದ್ದರು. ಸ್ವಯಂ ಸೇವಕ ಕಾರ್ತಿಕ್ ಸ್ವಾಗತಿಸಿ ವಂದಿಸಿದರು.

Related posts

ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಪ್ರಸನ್ನ ಶಿಕ್ಷಣ ಸಂಸ್ಥೆಗೆ ಭೇಟಿ

Suddi Udaya

ತೋಟತ್ತಾಡಿ ನಿವಾಸಿ ಜಯರಾಮ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಪಡಂಗಡಿ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ ಮತ್ತು ಸಿರಿ ಸಂಜೀವಿನಿ ಗ್ರಾಮ ಪಂಚಾಯತ್ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ಬೆಂಚು-ಡೆಸ್ಕ್ ವಿತರಣೆ

Suddi Udaya

ಪೆರಾಲ್ಡಕಟ್ಟೆಯಲ್ಲಿ ಶಿವರಾತ್ರಿಯ ದಿನ ಯುವಕರ ತಂಡದಿಂದ ರಸ್ತೆಯಲ್ಲಿ ಕೀಟಲೆ: ಪ್ರಶ್ನಿಸಿದ ಪೊಲೀಸ್ ಮೇಲೆ ಹಲ್ಲೆ ಆರೋಪ; ಮೂವರ ಬಂಧನ

Suddi Udaya
error: Content is protected !!