23.6 C
ಪುತ್ತೂರು, ಬೆಳ್ತಂಗಡಿ
August 21, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಧಾರ್ಮಿಕ

ಶ್ರೀ ಕ್ಷೇತ್ರ ಸೌತಡ್ಕದಲ್ಲಿ ರೂಫಿಂಗ್ ಟ್ರಾಲಿ ಉದ್ಘಾಟನೆ

ಸೌತಡ್ಕ: ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ಸನ್ನಿಧಿಗೆ ಮಳೆಗಾಲದಲ್ಲಿ ಯಾತ್ರಾರ್ಥಿಗಳಿಗೆ ಬರಲು ಅನುಕೂಲವಾಗುವಂತೆ ಬ್ಯಾಂಕ್ ಆಫ್ ಬರೋಡಾ ದವರು ರೂ 5ಲಕ್ಷ ವೆಚ್ಚದಲ್ಲಿ ಕೊಡಮಾಡಿದ ರೂಫಿಂಗ್ ಟ್ರಾಲಿಯನ್ನು ಲೋಕಾರ್ಪಣೆ ಗೊಳಿಸಲಾಯಿತು.

ಈ ಸಂದರ್ಭದಲ್ಲಿ ಕೆ.ಪಿ.ಸಿ.ಸಿ. ರಾಜ್ಯ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ಬ್ಯಾಂಕ್ ಆಫ್ ಬರೋಡಾ ದ ಪುತ್ತೂರು ವಿಭಾಗದ AGM ಯೋಗೀಶ್, RO ಭರತ್ ಶೆಟ್ಟಿ , ಶಾಖಾಧಿಕಾರಿ ಯೋಗೀಶ್, ಶಿಶಿಲ ಶಾಖಾ ಪ್ರಬಂಧಕ ರಾಜು, ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ ಸುಬ್ರಹ್ಮಣ್ಯ ಶಬರಾಯ, ಕಾರ್ಯನಿರ್ವಹಣಾಧಿಕಾರಿ ಏಸುರಾಜ್, ಸಮಿತಿ ಸದಸ್ಯರಾದ ಪ್ರಶಾಂತ್ ಮಚ್ಚಿನ, ವಿಶ್ವನಾಥ ಕೊಲ್ಲಾಜೆ , ಪ್ರಮೋದ್ ಕುಮಾರ್ ರೆಖ್ಯ , ಗಣೇಶ ಕಾಶಿ, ಶ್ರೀಮತಿ ಲೋಕೇಶ್ವರಿ ವಿನಯಚಂದ್ರ, ಪ್ರದಾನ. ಅರ್ಚಕ ಸತ್ಯಪ್ರಿಯ ಕಲ್ಲೂರಾಯ, ಅರ್ಚಕರಾದ ಸುಬ್ರಹ್ಮಣ್ಯ, ಮಾಜಿ ಸದಸ್ಯರಾದ ಗಣೇಶ ಪಿ.ಕೆ. ಪ್ರಶಾಂತ್ ರೈ ಅರಂತಬೈಲು, ವಿಶ್ವನಾಥ ಶೆಟ್ಟಿ, ಹಾಗೂ ದೇವಳದ ಸಿಬ್ಬಂದಿಗಳು ಉಪಸ್ತಿತರಿದ್ದರು.

Related posts

ಡಿ.19: ನವಚೇತನಾ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿ (ನಿ.) ವಾರ್ಷಿಕ ಸಾಮಾನ್ಯ ಸಭೆ ಹಾಗೂ ನೂತನ ಕಟ್ಟಡದ ಉದ್ಘಾಟನೆ

Suddi Udaya

ಕುಕ್ಕೇಡಿ ಬುಳೆಕ್ಕರ ಶ್ರೀ ಶಾರದಾಂಭ ಭಜನಾ ಮಂಡಳಿ ಅಧ್ಯಕ್ಷರಾಗಿ ಶಶಿಕಲಾ, ಕಾರ್ಯದರ್ಶಿಯಾಗಿ ತೃಪ್ತಿ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಮೂಡುಕೋಡಿ ಉಂಬೆಟ್ಟು ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ, ಸಾಂತ್ವನ ನಿಧಿ, ಸನ್ಮಾನ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಪಡಂಗಡಿ : ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!