25.7 C
ಪುತ್ತೂರು, ಬೆಳ್ತಂಗಡಿ
August 22, 2026
ಅಭಿನಂದನೆ

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಎಸ್‌.ಡಿ.ಸಿ.ಸಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

ಬಾರ್ಯ: ಕಳೆದ ಆರ್ಥಿಕ ವರ್ಷದಲ್ಲಿ ಅತ್ಯುತ್ತಮ ಆರ್ಥಿಕ ಪ್ರಗತಿ ಸಾಧಿಸಿರುವ ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಅತ್ಯುತ್ತಮ ಸಾಧನೆ ಮಾಡುವ ಮೂಲಕ ಗಮನಾರ್ಹ ಸಾಧನೆ ಮಾಡಿದೆ.
ಈ ವಿಶೇಷ ಸಾಧನೆಯನ್ನು ಗುರುತಿಸಿ, ಆ. 22 ರಂದು ನಡೆದ ಜಿಲ್ಲಾ ಕೇಂದ್ರ ಸಹಕಾರಿ (ಡಿಸಿಸಿ) ಬ್ಯಾಂಕ್‌ನ ವಾರ್ಷಿಕ ಮಹಾಸಭೆಯಲ್ಲಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತುಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಹಾಗೂ ಸಂಘದ ನಿರ್ದೇಶಕರ ಉಪಸ್ಥಿತಿಯಲ್ಲಿ ಬಾರ್ಯ ಪ್ಯಾಕ್ಸ್ ಅಧ್ಯಕ್ಷರಾದ ಶೇಷಪ್ಪ ಎಂ ಸಾಲಿಯಾನ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತೀಶ್ ಅವರು ಗಣ್ಯರ ಹಸ್ತದಿಂದ ಈ ಪ್ರಶಸ್ತಿಯನ್ನು ಸ್ವೀಕರಿಸಿದರು.

Related posts

ಉಜಿರೆಯ ಪ್ರಸಿದ್ದ ದಂತ ವೈದ್ಯರಾದ ಡಾ.ಎಂ.ಎಂ. ದಯಾಕರ್ ಗೆ ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್‌

Suddi Udaya

ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಸಮಾಜಮುಖಿ ಚಿಂತನೆಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಸ್ತುತ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಮತ್ತು ಆಡಳಿತ ಮಂಡಳಿಯ ಸದಸ್ಯರಿಂದ ನಾಳೆ ಪ್ರಶಸ್ತಿ ಸ್ವೀಕಾರ

Suddi Udaya

ಸಂತೃಪ್ತಿ ಆರ್. ರವರಿಗೆ ಡಿವಿಜನಲ್ ಲೇವಲ್ ಎಕ್ಸಲೆಂಟ್ ಅವಾರ್ಡ್ ಪ್ರಶಸ್ತಿ

Suddi Udaya

ಜನ ನಾಯಕ, ಬೆಸ್ಟ್ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಲ್ಲವ ಅಭಿಮಾನಿ ಬಳಗದಿಂದ ಗೌರವಾಭಿನಂದನೆ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಗೆ “ತುಳುನಾಡ ಹಿಂದೂ ರತ್ನ” ಬಿರುದು

Suddi Udaya

ಎಸೆಸೆಲ್ಸಿ ಪರೀಕ್ಷೆ -2: ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಸಹನಾ ರಾವ್ ರಾಜ್ಯಕ್ಕೆ ದ್ವಿತೀಯ

Suddi Udaya
error: Content is protected !!