25.7 C
ಪುತ್ತೂರು, ಬೆಳ್ತಂಗಡಿ
August 22, 2026
Uncategorized

ಬೆಳ್ತಂಗಡಿ ವಿಜಯಾ ಕ್ರೇಡಿಟ್ ಕೋ ಆಪರೇಟಿವ್ ಸೊಸೈಟಿದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಸಾಧನ ಪ್ರಶಸ್ತಿ

ಬೆಳ್ತಂಗಡಿ: ವಿಜಯಾ ಕ್ರೇಡಿಟ್ ಕೋ ಆಪರೇಟಿವ್ ಸೊಸೈಟಿ ಬೆಳ್ತಂಗಡಿಗೆ
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕ್ ನ ವತಿಯಿಂದ ನೀಡಲಾದ ಸಾಧನ ಪ್ರಶಸ್ತಿ-2026ನ್ನು ಸಂಘದ ಉಪಾಧ್ಯಕ್ಷರಾದ ಜಯಂತ ಶೆಟ್ಟಿ.ಕೆ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಜಯ್ ಶೆಟ್ಟಿಯವರು ದ.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನ ಅಧ್ಯಕ್ಷರಾದ ಎಂ.ಎನ್ ರಾಜೇಂದ್ರ ಕುಮಾರ್ ಇವರಿಂದ ಸ್ವೀಕರಿಸಿದರು,
ಈ ಸಂದರ್ಭದಲ್ಲಿ ನಿರ್ದೇಶಕರುಗಳಾದ . ಸೀತಾರಾಮ ಶೆಟ್ಟಿ ಬಿ.,. ರಘುರಾಮ ಶೆಟ್ಟಿ,. ಎಂ.ಜಯರಾಮ ಭಂಡಾರಿ ಉಪಸ್ಥಿತರಿದ್ದರು.

Related posts

ಸಾಮಾಜಿಕ ಜಾಲ ತಾಣದಲ್ಲಿ ಆಕ್ಷೇಪಣಾಹ೯ ಪೋಸ್ಟ್ ವಸಂತ ಗಿಳಿಯಾರ್ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಕ.ಸಾ.ಪ. ಕ್ಕೆ ಸಂಘಟನ ಕಾರ್ಯದರ್ಶಿಗಳ ನೇಮಕ

Suddi Udaya

ಶಿಬಾಜೆ; ವಲಯ ಶಿವಳ್ಳಿ ಬಾಂಧವರ ವತಿಯಿಂದ ಜಯರಾಮ ನೆಲ್ಲಿತ್ತಾಯ ದಂಪತಿಗಳಿಗೆ ಅಭಿನಂದನಾ ಕಾರ್ಯಕ್ರಮ ಜಯರಾಮ ನೆಲ್ಲಿತ್ತಾಯ ಸಮಾಜದ ಆಸ್ತಿ: ರಾಜಪ್ರಸಾದ್ ಪೊಲ್ನಾಯ

Suddi Udaya

ಬಳಂಜ: ರಾಜ್ಯ ಮಡಿವಾಳರ ಸಂಘದ ವತಿಯಿಂದ ಸನ್ಮಾನ ಹಾಗೂ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ:ಪತ್ರಕರ್ತರ ಸಂಘದ ನೂತನ ಕಟ್ಟಡ ಹಾಗೂ ನಿವೇಶನಕ್ಕೆ ರೂ.20 ಲಕ್ಷ ಅನುದಾನ: ಹರೀಶ್ ಪೂಂಜ

Suddi Udaya

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹೈ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಭೇಟಿ

Suddi Udaya
error: Content is protected !!