25.7 C
ಪುತ್ತೂರು, ಬೆಳ್ತಂಗಡಿ
August 22, 2026
ಸಂಘ-ಸಂಸ್ಥೆಗಳು

ಬೆಳ್ತಂಗಡಿ ತಣ್ಣೀರ್ ಪಂತ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಸಾಧನ ಪ್ರಶಸ್ತಿ

ಬೆಳ್ತಂಗಡಿ: ತಣ್ಣೀರುಪಂಥ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕ್ ನ ವತಿಯಿಂದ ನೀಡಲಾದ ಸಾಧನ ಪ್ರಶಸ್ತಿ-2026ನ್ನು ಸಂಘದ ಅಧ್ಯಕ್ಷರಾದ ಜಯಾನಂದ ಕಲ್ಲಾಪು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಂದ್ರ ಪ್ರಸಾದ್ ಯವರು ದ.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನ ಅಧ್ಯಕ್ಷರಾದ ಎಂ.ಎನ್ ರಾಜೇಂದ್ರ ಕುಮಾರ್ ಇವರಿಂದ ಸ್ವೀಕರಿಸಿದರು,


ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಸುನಿಲ್ .
ನಿರ್ದೇಶಕರುಗಳಾದ . ಸಾಮ್ರಾಟ್ .. ಜಯಂತಿ ಪಾಲೆದು. ಸುರೇಶ್ ಎಚ್ ಎಲ್ ರಜನಿನಾಥ .. ಶ್ರೀನಿವಾಸ್. ಸರೋಜಿನಿ ವಿಜಯಕುಮಾರ್ ಮತ್ತು ಸಿಬ್ಬಂದಿಗಳುಉಪಸ್ಥಿತರಿದ್ದರು.

Related posts

ದ.ಕ. ಜಿಲ್ಲಾ ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ಅಧ್ಯಕ್ಷರಾಗಿ ದಯಾನಂದ ನಾಯಕ್, ಪ್ರ. ಕಾರ್ಯದರ್ಶಿಯಾಗಿ ಸುಧಾಕರ್ ಪ್ರಭು ಆಯ್ಕೆ

Suddi Udaya

ಕೃಷ್ಣ ಜನ್ಮಾಷ್ಟಮಿ ಸಮಿತಿ ಲಾಯಿಲ. ಇದರ ಆಶ್ರಯದಲ್ಲಿ ನಡೆಯುವ 20 ನೇ ವರುಷದ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಬಿಡುಗಡೆ

Suddi Udaya

ಬೆಳ್ತಂಗಡಿ: ಲೋಬೋ ಮೋಟಾರ್ಸ್ ನಲ್ಲಿ ಯುಗಾದಿ – ರಂಜಾನ್ ಹಬ್ಬದ ಪ್ರಯುಕ್ತ ಸ್ಪೆಷಲ್ ಆಫರ್

Suddi Udaya

ಅಪ್ರಾಪ್ತ ಬಾಲಕನಿಗೆ ಹಲ್ಲೆ ಆರೋಪ: ಎಸ್.ಡಿ.ಪಿ.ಐ ತೀವ್ರ ಖಂಡನೆ

Suddi Udaya

ಶಿಶಿಲ ಬಿಜೆಪಿ ಗ್ರಾಮ ಸಮಿತಿ ವತಿಯಿಂದ ಬಿಜೆಪಿ ಕಾರ್ಯಕರ್ತರಾದ ಚಂದ್ರಶೇಖರ್ ಗೌಡ ಧರ್ಮದಕಳ ಹಾಗೂ ಚೋಮರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಬಳಂಜ ವೈಭವದ ಶಾರದೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!