29 C
ಪುತ್ತೂರು, ಬೆಳ್ತಂಗಡಿ
August 22, 2026
Uncategorized

ಬೆಳ್ತಂಗಡಿ ವಿಜಯಾ ಕ್ರೇಡಿಟ್ ಕೋ ಆಪರೇಟಿವ್ ಸೊಸೈಟಿದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಸಾಧನ ಪ್ರಶಸ್ತಿ

ಬೆಳ್ತಂಗಡಿ: ವಿಜಯಾ ಕ್ರೇಡಿಟ್ ಕೋ ಆಪರೇಟಿವ್ ಸೊಸೈಟಿ ಬೆಳ್ತಂಗಡಿಗೆ
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕ್ ನ ವತಿಯಿಂದ ನೀಡಲಾದ ಸಾಧನ ಪ್ರಶಸ್ತಿ-2026ನ್ನು ಸಂಘದ ಉಪಾಧ್ಯಕ್ಷರಾದ ಜಯಂತ ಶೆಟ್ಟಿ.ಕೆ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಜಯ್ ಶೆಟ್ಟಿಯವರು ದ.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನ ಅಧ್ಯಕ್ಷರಾದ ಎಂ.ಎನ್ ರಾಜೇಂದ್ರ ಕುಮಾರ್ ಇವರಿಂದ ಸ್ವೀಕರಿಸಿದರು,
ಈ ಸಂದರ್ಭದಲ್ಲಿ ನಿರ್ದೇಶಕರುಗಳಾದ . ಸೀತಾರಾಮ ಶೆಟ್ಟಿ ಬಿ.,. ರಘುರಾಮ ಶೆಟ್ಟಿ,. ಎಂ.ಜಯರಾಮ ಭಂಡಾರಿ ಉಪಸ್ಥಿತರಿದ್ದರು.

Related posts

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕುತ್ಲೂರು ಸರ್ಕಾರಿ ಶಾಲೆಯ ಮಕ್ಕಳನ್ನು ಭೇಟಿ ಮಾಡಿಸಿದ ರಕ್ಷಿತ್ ಶಿವರಾಂ

Suddi Udaya

ಮಂಜುಶ್ರೀ ಮುದ್ರಣಾಲಯದ ಮೇಲ್ವಿಚಾರಕ ವಿಶ್ವನಾಥ ಶೆಟ್ಟಿಯವರಿಗೆ ಬೀಳ್ಕೊಡುಗೆ

Suddi Udaya

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಿಂದ ವಿವಿಧ ಕಡೆ ಧಿಡೀರ್ ಭೇಟಿ

Suddi Udaya

ಮದ್ದಡ್ಕ ಲ್ಯಾನ್ಸಿ ರೋಡ್ರಿಗಸ್ ನಿಧನ

Suddi Udaya

ಕಾಂಗ್ರೆಸ್ ಸರಕಾರದ ವಿರುದ್ಧ ಹಾಲಿನ ದರ ಏರಿಕೆ, ಪ್ರೋತ್ಸಾಹ ಧನ ಬಿಡುಗಡೆ ಮಾಡದಿರುವ ಬಗ್ಗೆ ಬೆಳ್ತಂಗಡಿ ಮಹಿಳಾ ಮೋರ್ಚಾದ ವತಿಯಿಂದ ಬ್ಲ್ಯಾಕ್ ಟೀ ಮಾಡುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ

Suddi Udaya

ಅಯೋಧ್ಯೆ ಬಾಲರಾಮನ ಮೂರ್ತಿ ಕೆತ್ತನೆ ಕಾರ್ಯ ನಿರ್ವಹಿಸಿರುವ ನಾಳದ ಶಿಲ್ಪಿ ಜಯಚಂದ್ರ ಆಚಾರ್ಯರವರಿಗೆ ಬೆಳ್ತಂಗಡಿ ಗುರು ಸೇವಾ ಪರಿಷತ್ ಘಟಕದಿಂದ ಗೌರವಾರ್ಪಣೆ

Suddi Udaya
error: Content is protected !!