23.5 C
ಪುತ್ತೂರು, ಬೆಳ್ತಂಗಡಿ
August 23, 2026
Uncategorized

ಗುರುವಾಯನಕೆರೆ:ಶ್ರೀ ಶಾರದಾಂಭ ಭಜನಾ ಮಂಡಳಿಯ ವತಿಯಿಂದವರಮಹಾಲಕ್ಷ್ಮೀ ಪೂಜೆ.

ಗುರುವಾಯನಕೆರೆ: ಇಲ್ಲಿನ ಶ್ರೀ ಶಾರದಾಂಭ ಭಜನಾ ಮಂಡಳಿಯ ವತಿಯಿಂದ, ಹಾಗು ಗೆಳೆಯರ ಬಳಗದ ಸಹಕಾರದೊಂದಿಗೆ ಶ್ರೀ ವರಮಹಾಲಕ್ಷ್ಮೀ ಪೂಜೆಯು ಬಳಗದ ಶಾರದಾ ಕಲಾ ಮಂಟಪದಲ್ಲಿ ವಿಜೃಂಭಣೆಯಿಂದ ಜರುಗಿತು.ವೇದಮೂರ್ತಿ ಶ್ರೀ ಕುತ್ಯಾರ್ ದಯಾಕರ್ ಭಟ್ ಇವರ ಪೌರೋಹಿತ್ಯ ದಲ್ಲಿ ಪೂಜಾ ಕಾರ್ಯ ನೆರವೇರಿತು.

ಈ ಸಂದರ್ಭದಲ್ಲಿ ನಡೆದ ಧಾರ್ಮಿಕ ಸಭೆ ಮತ್ತು ರಕ್ಷಾ ಬಂಧನ ಕಾರ್ಯಕ್ರಮದಲ್ಲಿ ಭಜನಾ ಮಂಡಳಿಯ ಅಧ್ಯಕ್ಷರಾದ ಶ್ರೀಮತಿ ಕುಸುಮಾವತಿ ಕಂಚಿಂಜೆ , ಶ್ರೀಮತಿ ರೀತಾ ವೈ ಆಚಾರ್ಯ, ಯೋಗೀಶ್ ಆಚಾರ್ಯ, ಉಪಸ್ಥಿತರಿದ್ದರು. ಶ್ರೀಮತಿ ಸುಧಾಮಣಿ ಯವರು ಸ್ವಾಗತಿಸಿ, ಧನ್ಯವಾದವಿತ್ತರು. ಆನಂದ್ ಕೋಟ್ಯಾನ್ ರವರು ಕಾರ್ಯಕ್ರಮ ನಿರೂಪಿಸಿದರು. ಪೂಜೆಯ ಬಳಿಕ ಅನ್ನ ಸಂತರ್ಪಣೆ ಜರುಗಿತು.

Related posts

ರುಕ್ಮಯ್ಯ ಗೌಡ ಬದ್ಯಾರು ವಿಧಿವಶ

Suddi Udaya

ಜಮೀಯತುಲ್ ಫಲಾಹ್ ಉಡುಪಿ- ದ.ಕ ಕೇಂದ್ರ ಸಮಿತಿ ಕಾರ್ಯದರ್ಶಿಯಾಗಿ ಅಬ್ಬೋನು ಮದ್ದಡ್ಕ ಆಯ್ಕೆ

Suddi Udaya

ಉಜಿರೆ: ಕೃತಿಕಾ ಹಾಗೂ ಪುಣ್ಯಶ್ರೀ ರವರ ಚಿಕಿತ್ಸೆಗಾಗಿ ನೆರವಿಗೆ ಮನವಿ

Suddi Udaya

ಕೆಪಿಸಿಸಿ ಇಂಟಕ್ ನ ರಾಜ್ಯಾಧ್ಯಕ್ಷ ಲಕ್ಷ್ಮಿವೆಂಕಟೇಶ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ದೇಶಭಕ್ತಿ ಗೀತೆ ಸ್ಪರ್ಧೆ: ಉಜಿರೆ ಶ್ರೀ. ಧ. ಮಂ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya
error: Content is protected !!