23.5 C
ಪುತ್ತೂರು, ಬೆಳ್ತಂಗಡಿ
August 24, 2026
ಕರಾವಳಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ ಸೀಮಾ ಚಿತ್ಪಾವನ ಬ್ರಾಹ್ಮಣ ಸಮಾಜದಿಂದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

ಅರಸಿನಮಕ್ಕಿ : ರಾಜ್ಯದ ‘ಅತ್ಯುತ್ತಮ ಶಾಸಕ’ ಪ್ರಶಸ್ತಿ ಪುರಸ್ಕೃತ ಬೆಳ್ತಂಗಡಿಯ ಜನಪ್ರಿಯ ಶಾಸಕ ಹರೀಶ್ ಪೂಂಜರವರಿಗೆ ಶಿಶಿಲ ಸೀಮಾ ಚಿತ್ಪಾವನ ಸಮಾಜದ ಪರವಾಗಿ ಅವರ ಸ್ವಗೃಹ ‘ಮಿಥಿಲಾ’ದಲ್ಲಿ ವಿಶೇಷವಾಗಿ ಸನ್ಮಾನಿಸಲಾಯಿತು.

ಸಮಾಜದ ಹಿರಿಯರಾದ ಗಣೇಶ್ ವಿ. ಗೋಖಲೆ ಐಂಗುಡ, ಕಾರ್ಯದರ್ಶಿ ವೆಂಕಟೇಶ ದಾಮಲೆ ಬಸ್ತಿ, ಚಿತ್ಪಾವನ ಸಮಾಜದ ಮುಂದಾಳುಗಳಾದ ಶ್ರೀಕರ ಭಿಡೆ ಹೊಸ್ತೋಟ, ಶ್ರೀರಂಗ ದಾಮಲೆ ಅರಸಿನಮಕ್ಕಿ, ಜಯರಾಮ ಪಾಳಂದ್ಯೆ ಗುಡ್ಡೆತೋಟ, ಪುರುಷೋತ್ತಮ ಅಭ್ಯಂಕರ್ ಬೂಡುಮುಗೇರು, ವಿಠೋಬಾ ರಕುಮಾಯಿ ದೇವಸ್ಥಾನದ ಜಿತೇಂದ್ರ ಹೆಬ್ಬಾರ್ ನೆಕ್ಕರಡ್ಕ , ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದ ಅರ್ಚಕರಾದ ವೃಷಾಂಕ್ ಖಾಡಿಲ್ಕರ್, ಅಭಿನಯ ಶೆಂಡ್ಯೆ ಮೊದಲಾದವರು ಉಪಸ್ಥಿತರಿದ್ದು ಚಿತ್ಪಾವನ ಕುಲಗುರು ಪರಶುರಾಮರ ಚಿತ್ರವನ್ನೊಳಗೊಂಡ ಸ್ಮರಣಿಕೆಯನ್ನು ನೀಡಿ ಗೌರವಿಸಿ ಅಭಿನಂದಿಸಿದರು.

Related posts

ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷರಿಂದ ಅಭಿನಂದನಾ ಸಮಾರಂಭ

Suddi Udaya

ನೆಟ್ ಬಾಲ್ ಸೀನಿಯರ್ ನ್ಯಾಷನಲ್ ಚಾಂಪಿಯನ್ ಶಿಪ್ ಪಂದ್ಯಾಟ: ಎಸ್ ಡಿ ಎಂ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಶಿರಸಿಯಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya

ಕೊಕ್ಕಡ ಶ್ರೀ ರಾಮ ಸೇವಾ ಮಂದಿರದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಮಿತ್ತಬಾಗಿಲು: ವಳಗುಡ್ಡೆ ನಿವಾಸಿ ಕೃಷ್ಣ ಗೌಡ ನಿಧನ

Suddi Udaya

ಉಜಿರೆ ಎಸ್‌.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯ : ಐದು ದಿನಗಳ ರಾಷ್ಟ್ರ ಮಟ್ಟದ ಎಫ್.ಡಿ.ಪಿ ಕಾರ್ಯಾಗಾರಕ್ಕೆ ಚಾಲನೆ

Suddi Udaya
error: Content is protected !!