24.8 C
ಪುತ್ತೂರು, ಬೆಳ್ತಂಗಡಿ
August 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಹಾಗೂ ಸುವರ್ಣ ಮಹೋತ್ಸವ ಸಮಿತಿ – ಜಯನಗರ, ಗುರಿಪಳ್ಳ: 50ನೇ ವರ್ಷದ ಸುವರ್ಣ ಮಹೋತ್ಸವ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಗುರಿಪಳ್ಳ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಹಾಗೂ ಸುವರ್ಣ ಮಹೋತ್ಸವ ಸಮಿತಿ – ಜಯನಗರ, ಗುರಿಪಳ್ಳ ಇದರ 50ನೇ ವರ್ಷದ ಸುವರ್ಣ ಮಹೋತ್ಸವ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಆ.23ರಂದು ಸಮಿತಿಯ ಪದಾಧಿಕಾರಿಗಳು, ಸದಸ್ಯರು ಹಾಗೂ ಗಣ್ಯರ ಸಮ್ಮುಖದಲ್ಲಿ ವಿಧಿವತ್ತಾಗಿ ಬಿಡುಗಡೆಗೊಳಿಸಲಾಯಿತು.

ಐದು ದಶಕಗಳ ಭಕ್ತಿ, ಸಂಸ್ಕೃತಿ ಹಾಗೂ ಸೌಹಾರ್ದತೆಯ ಪಯಣವನ್ನು ಸ್ಮರಿಸುವ ಈ ಸುವರ್ಣ ಮಹೋತ್ಸವವು ಅತ್ಯಂತ ವಿಜೃಂಭಣೆಯಿಂದ ನಡೆಯಲು ಎಲ್ಲರ ಸಹಕಾರ, ಉಪಸ್ಥಿತಿ ಹಾಗೂ ಆಶೀರ್ವಾದವನ್ನು ಸಮಿತಿ ಸದಸ್ಯರು ಕೋರಿದರು.

ಈ ಸಂದರ್ಭದಲ್ಲಿ ಸಮಿತಿ ಪದಾಧಿಕಾರಿಗಳು, ಊರುವರು, ಉಪಸ್ಥಿತರಿದ್ದರು.

Related posts

ಬೆಳ್ತಂಗಡಿಯಲ್ಲಿ ಲಯನ್ಸ್ ಯಕ್ಷೋತ್ಸವ: ಧರ್ಮಸ್ಥಳ ಮೇಳದ ಹಿರಿಯ ಕಲಾವಿದರು ಮತ್ತು ಸಿಬ್ಬಂದಿಗಳಿಗೆ ಗೌರವ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಚಾಲನೆ

Suddi Udaya

ಗುರುವಾಯನಕೆರೆ ವಲಯದ ಪವಿತ್ರ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ದಿನ ಕಾರ್ಯಕ್ರಮ

Suddi Udaya

ಕೊಕ್ಕಡದ ಅಂಗಡಿಯಿಂದ ರೂ.2 ಲಕ್ಷ ಹಣ ಕಳ್ಳತನ ಪ್ರಕರಣ: ಆರೋಪಿಗಳಿಬ್ಬರ ಬಂಧನ

Suddi Udaya

ಪಿಲಿಚಂಡಿಕಲ್ಲು ನಿವಾಸಿ ಶೇಕ್ ಇಮಾಮ್ ಸಾಹೇಬ್ ಮನೆಗೆ ಬಡಿದ ಸಿಡಿಲು: ಸುಟ್ಟು ಹೋದ ಮನೆಯ ವಿದ್ಯುತ್ ಸಂಪರ್ಕ, ಮನೆಯ ಗೋಡೆಗಳಿಗೆ ಹಾನಿ

Suddi Udaya

ಕಳೆಂಜ ಗ್ರಾ.ಪಂ. ವ್ಯಾಪ್ತಿಯಲ್ಲಿ ಪಂಚಾಯತ್ ಅನುದಾನದಿಂದ ಅಳವಡಿಸಿದ ಸೋಲಾರ್ ಲೈಟ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!