24.8 C
ಪುತ್ತೂರು, ಬೆಳ್ತಂಗಡಿ
August 23, 2026
Uncategorized

ಗುರುವಾಯನಕೆರೆ:ಶ್ರೀ ಶಾರದಾಂಭ ಭಜನಾ ಮಂಡಳಿಯ ವತಿಯಿಂದವರಮಹಾಲಕ್ಷ್ಮೀ ಪೂಜೆ.

ಗುರುವಾಯನಕೆರೆ: ಇಲ್ಲಿನ ಶ್ರೀ ಶಾರದಾಂಭ ಭಜನಾ ಮಂಡಳಿಯ ವತಿಯಿಂದ, ಹಾಗು ಗೆಳೆಯರ ಬಳಗದ ಸಹಕಾರದೊಂದಿಗೆ ಶ್ರೀ ವರಮಹಾಲಕ್ಷ್ಮೀ ಪೂಜೆಯು ಬಳಗದ ಶಾರದಾ ಕಲಾ ಮಂಟಪದಲ್ಲಿ ವಿಜೃಂಭಣೆಯಿಂದ ಜರುಗಿತು.ವೇದಮೂರ್ತಿ ಶ್ರೀ ಕುತ್ಯಾರ್ ದಯಾಕರ್ ಭಟ್ ಇವರ ಪೌರೋಹಿತ್ಯ ದಲ್ಲಿ ಪೂಜಾ ಕಾರ್ಯ ನೆರವೇರಿತು.

ಈ ಸಂದರ್ಭದಲ್ಲಿ ನಡೆದ ಧಾರ್ಮಿಕ ಸಭೆ ಮತ್ತು ರಕ್ಷಾ ಬಂಧನ ಕಾರ್ಯಕ್ರಮದಲ್ಲಿ ಭಜನಾ ಮಂಡಳಿಯ ಅಧ್ಯಕ್ಷರಾದ ಶ್ರೀಮತಿ ಕುಸುಮಾವತಿ ಕಂಚಿಂಜೆ , ಶ್ರೀಮತಿ ರೀತಾ ವೈ ಆಚಾರ್ಯ, ಯೋಗೀಶ್ ಆಚಾರ್ಯ, ಉಪಸ್ಥಿತರಿದ್ದರು. ಶ್ರೀಮತಿ ಸುಧಾಮಣಿ ಯವರು ಸ್ವಾಗತಿಸಿ, ಧನ್ಯವಾದವಿತ್ತರು. ಆನಂದ್ ಕೋಟ್ಯಾನ್ ರವರು ಕಾರ್ಯಕ್ರಮ ನಿರೂಪಿಸಿದರು. ಪೂಜೆಯ ಬಳಿಕ ಅನ್ನ ಸಂತರ್ಪಣೆ ಜರುಗಿತು.

Related posts

ಕಾಂಗ್ರೆಸ್‌’ಗೆ ಗೆಲುವಿನ ಗ್ಯಾರಂಟಿ ನೀಡಿದ ಜನತೆ ರಕ್ಷಿತ್ ಶಿವರಾಂ

Suddi Udaya

ಹಿಂದೂ ದೇವಾಲಯಗಳನ್ನು ಸರಕಾರದ ಹಿಡಿತದಿಂದ ಮುಕ್ತಗೊಳಿಸಲು ಒಂದು ದಿನದ ಉಪವಾಸ ಸತ್ಯಾಗ್ರಹ

Suddi Udaya

ಬೆಳ್ತಂಗಡಿ :ರಿಕ್ಷಾ ಚಾಲಕ ನೀಲಯ್ಯ ಗೌಡ ನಿಧನ

Suddi Udaya

ನೆರಿಯ: ರಸ್ತೆ ರಿಪೇರಿ ಮಾಡಿ ಮಾದರಿಯಾದ ಅಧ್ಯಾಪಕ ತಮ್ಮಯ್ಯ

Suddi Udaya

ಸುರ್ಯ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ಸ್ವಚ್ಚತಾ ಕಾರ್ಯಕ್ರಮ

Suddi Udaya

ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಹೋಗುವವರ ಗಮನಕ್ಕೆ: ಜುಲೈ 31ರವರೆಗೆ ವಾಹನ ಸಂಚಾರ ನಿರ್ಬಂಧ

Suddi Udaya
error: Content is protected !!