August 23, 2026
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಮುಂಡಾಜೆ ಸಹಕಾರಿ ಸಂಘಕ್ಕೆ ಸಾಧನ ಪ್ರಶಸ್ತಿ

ಬೆಳ್ತಂಗಡಿ: 2025 -26ನೇ ಸಾಲಿನ ದ.ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಮಹಾಸಭೆಯಲ್ಲಿ ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಶೇ.100 ಸಾಲ ವಸೂಲಾತಿಗಾಗಿ ಸಾಧನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಈ ಪ್ರಶಸ್ತಿಯನ್ನು ಮುಂಡಾಜೆ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ ನಾರಾಯಣ, ಸಿಇಓ ಪ್ರಸನ್ನ ಪರಾಂಜಪೆ ಅವರಿಗೆ ಹಸ್ತಾಂತರಿಸಿದರು. ನಿರ್ದೇಶಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ರುಡ್ ಸೆಟ್ ಸಂಸ್ಥೆಗಳ ನಿರ್ದೇಶಕರ ಮತ್ತು ಉಪನ್ಯಾಸಕರುಗಳ ವಾರ್ಷಿಕ ಕಾರ್ಯಾಗಾರ

Suddi Udaya

ಕಿರಣ್ ಚಂದ್ರ ಪುಷ್ಪಗಿರಿಯವರಿಂದ ಶಿಬಾಜೆ ಅಡ್ಡಹಳ್ಳ ಫ್ರೆಂಡ್ಸ್ ಇದರ ನೂತನ ಲೋಗೋ ಬಿಡುಗಡೆ

Suddi Udaya

ಕಳೆಂಜ: ಅಕ್ರಮ ಗೋ ಸಾಗಾಟ: ಇಬ್ಬರ ಬಂಧನ

Suddi Udaya

ಚಾಲಕ ಮಹೇಶ್ ಗೌಡ ನಿಧನ

Suddi Udaya

ಕಬ್ಬಡಿ ಪಂದ್ಯಾಟ: ಉಜಿರೆ ಎಸ್ ಡಿ ಎಮ್ ಕಾಲೇಜು ಪುರುಷರ ವಿಭಾಗ ಚಾಂಪಿಯನ್: ತಂಡದ ಆಟಗಾರರಲ್ಲಿ ನಾಲ್ವರು ರಾಷ್ಟ್ರಮಟ್ಟದಲ್ಲಿ ಚಾಂಪಿಯನ್ ಶಿಪ್

Suddi Udaya

“ಬೆಸ್ಟ್ ಎಂ.ಎಲ್.ಎ” ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಉಪ್ಪಿನಂಗಡಿಯ ಟೀಮ್ ದಕ್ಷಿಣ ಕಾಶಿ ವತಿಯಿಂದ ಗೌರವ

Suddi Udaya
error: Content is protected !!