23.5 C
ಪುತ್ತೂರು, ಬೆಳ್ತಂಗಡಿ
August 23, 2026
ಕರಾವಳಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ ಸೀಮಾ ಚಿತ್ಪಾವನ ಬ್ರಾಹ್ಮಣ ಸಮಾಜದಿಂದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

ಅರಸಿನಮಕ್ಕಿ : ರಾಜ್ಯದ ‘ಅತ್ಯುತ್ತಮ ಶಾಸಕ’ ಪ್ರಶಸ್ತಿ ಪುರಸ್ಕೃತ ಬೆಳ್ತಂಗಡಿಯ ಜನಪ್ರಿಯ ಶಾಸಕ ಹರೀಶ್ ಪೂಂಜರವರಿಗೆ ಶಿಶಿಲ ಸೀಮಾ ಚಿತ್ಪಾವನ ಸಮಾಜದ ಪರವಾಗಿ ಅವರ ಸ್ವಗೃಹ ‘ಮಿಥಿಲಾ’ದಲ್ಲಿ ವಿಶೇಷವಾಗಿ ಸನ್ಮಾನಿಸಲಾಯಿತು.

ಸಮಾಜದ ಹಿರಿಯರಾದ ಗಣೇಶ್ ವಿ. ಗೋಖಲೆ ಐಂಗುಡ, ಕಾರ್ಯದರ್ಶಿ ವೆಂಕಟೇಶ ದಾಮಲೆ ಬಸ್ತಿ, ಚಿತ್ಪಾವನ ಸಮಾಜದ ಮುಂದಾಳುಗಳಾದ ಶ್ರೀಕರ ಭಿಡೆ ಹೊಸ್ತೋಟ, ಶ್ರೀರಂಗ ದಾಮಲೆ ಅರಸಿನಮಕ್ಕಿ, ಜಯರಾಮ ಪಾಳಂದ್ಯೆ ಗುಡ್ಡೆತೋಟ, ಪುರುಷೋತ್ತಮ ಅಭ್ಯಂಕರ್ ಬೂಡುಮುಗೇರು, ವಿಠೋಬಾ ರಕುಮಾಯಿ ದೇವಸ್ಥಾನದ ಜಿತೇಂದ್ರ ಹೆಬ್ಬಾರ್ ನೆಕ್ಕರಡ್ಕ , ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದ ಅರ್ಚಕರಾದ ವೃಷಾಂಕ್ ಖಾಡಿಲ್ಕರ್, ಅಭಿನಯ ಶೆಂಡ್ಯೆ ಮೊದಲಾದವರು ಉಪಸ್ಥಿತರಿದ್ದು ಚಿತ್ಪಾವನ ಕುಲಗುರು ಪರಶುರಾಮರ ಚಿತ್ರವನ್ನೊಳಗೊಂಡ ಸ್ಮರಣಿಕೆಯನ್ನು ನೀಡಿ ಗೌರವಿಸಿ ಅಭಿನಂದಿಸಿದರು.

Related posts

ಮನ್ ಶರ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ಗೆ ನೂತನ ಪ್ರಾಂಶುಪಾಲರಾಗಿ ಝೀನತ್ ಬಾನು ಅಧಿಕಾರ ಸ್ವೀಕಾರ

Suddi Udaya

ಜೆ ಸಿ ಐ ಕೊಕ್ಕಡ ಕಪಿಲಾ ಸಂಸ್ಥೆಯ ವತಿಯಿಂದ ಚಿತ್ತಾರ ಕಾರ್ಯಕ್ರಮ

Suddi Udaya

ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ ಈದುಲ್ ಫಿತರ್ ಸಂಭ್ರಮ: ಪ್ರತಿಭಾನ್ವಿತ ವಿದ್ಯಾರ್ಥಿ ಸಿಮಾಕ್ ತಂಙಳ್ ರಿಗೆ ಸನ್ಮಾನ

Suddi Udaya

ಅಪಘಾತದಲ್ಲಿ ನಿಧನರಾದ ನಾವೂರು ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿ ಶಾಝಿನ್ ರವರಿಗೆ ಶ್ರದ್ಧಾಂಜಲಿ

Suddi Udaya

ಕೊಕ್ಕಡ: ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya
error: Content is protected !!