24.8 C
ಪುತ್ತೂರು, ಬೆಳ್ತಂಗಡಿ
August 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಹಾಗೂ ಸುವರ್ಣ ಮಹೋತ್ಸವ ಸಮಿತಿ – ಜಯನಗರ, ಗುರಿಪಳ್ಳ: 50ನೇ ವರ್ಷದ ಸುವರ್ಣ ಮಹೋತ್ಸವ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಗುರಿಪಳ್ಳ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಹಾಗೂ ಸುವರ್ಣ ಮಹೋತ್ಸವ ಸಮಿತಿ – ಜಯನಗರ, ಗುರಿಪಳ್ಳ ಇದರ 50ನೇ ವರ್ಷದ ಸುವರ್ಣ ಮಹೋತ್ಸವ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಆ.23ರಂದು ಸಮಿತಿಯ ಪದಾಧಿಕಾರಿಗಳು, ಸದಸ್ಯರು ಹಾಗೂ ಗಣ್ಯರ ಸಮ್ಮುಖದಲ್ಲಿ ವಿಧಿವತ್ತಾಗಿ ಬಿಡುಗಡೆಗೊಳಿಸಲಾಯಿತು.

ಐದು ದಶಕಗಳ ಭಕ್ತಿ, ಸಂಸ್ಕೃತಿ ಹಾಗೂ ಸೌಹಾರ್ದತೆಯ ಪಯಣವನ್ನು ಸ್ಮರಿಸುವ ಈ ಸುವರ್ಣ ಮಹೋತ್ಸವವು ಅತ್ಯಂತ ವಿಜೃಂಭಣೆಯಿಂದ ನಡೆಯಲು ಎಲ್ಲರ ಸಹಕಾರ, ಉಪಸ್ಥಿತಿ ಹಾಗೂ ಆಶೀರ್ವಾದವನ್ನು ಸಮಿತಿ ಸದಸ್ಯರು ಕೋರಿದರು.

ಈ ಸಂದರ್ಭದಲ್ಲಿ ಸಮಿತಿ ಪದಾಧಿಕಾರಿಗಳು, ಊರುವರು, ಉಪಸ್ಥಿತರಿದ್ದರು.

Related posts

ಮಡಂತ್ಯಾರು ಗ್ರಾ.ಪಂ ಪಾರೆಂಕಿ 1 ನೇ ಕ್ಷೇತ್ರದ ಉಪಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ತಡೆ

Suddi Udaya

ಪಾಲೇದು: ಮನೆ ಮನೆಗಳಲ್ಲಿ ಪರಿಸರ ದಿನ

Suddi Udaya

ಜ.8 ರಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವ ಸಂಭ್ರಮ: ಬ್ರಹ್ಮಕಲಶೋತ್ಸವ ಕಾರ್ಯಾಲಯ ಉದ್ಘಾಟಸಿ, ದೇಗುಲದ ಒಳಾಂಗಣಕ್ಕೆ ಇಂಟರ್ ಲಾಕ್ ಕೊಡುಗೆ: ಬರೋಡ ಉದ್ಯಮಿ ಶಶಿಧರ ಶೆಟ್ಟಿ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೆಂಕಿಯಿಲ್ಲದ ಅಡುಗೆ ಸ್ಪರ್ಧೆ

Suddi Udaya

ಶಿಶಿಲ ಕಪಿಲ ನದಿಯಲ್ಲಿ ಸಿಕ್ಕಿ ಹಾಕಿಕೊಂಡ ಮರಗಳ ತೆರವು

Suddi Udaya

ಉಜಿರೆ: 35 ಮಂದಿ ವಿಕಲಚೇತನರಿಗೆ ಸಾಧನಾ ಸಲಕರಣೆಗಳ ವಿತರಣೆ

Suddi Udaya
error: Content is protected !!