August 23, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಸಾಧಕರು

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ವೇಣೂರು ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿ

ಬೆಳ್ತಂಗಡಿ: 2025 -26ನೇ ಸಾಲಿನ ದ.ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಮಹಾಸಭೆಯಲ್ಲಿ ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಉತ್ತಮ ಕಾರ್ಯಚಟುವಟಿಕೆಗೆ ಸಾಧನಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಈ ಪ್ರಶಸ್ತಿಯನ್ನು ವೇಣೂರು ಸಹಕಾರಿ ಸಂಘದ ಅಧ್ಯಕ್ಷ ಸುಂದರ ಹೆಗ್ಡೆ ಬಿಇ, ಸಿಇಓ ಜಯಂತ್ ಪೂಜಾರಿ ಅವರಿಗೆ ಹಸ್ತಾಂತರಿಸಿದರು. ನಿರ್ದೇಶಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಅಂಚೆ ವಿತರಕರಾಗಿ ಸೇವೆ ಸಲ್ಲಿಸಿದ ನಿಡ್ಲೆಯ ಮಹೇಶ್ ಬಿರ್ಲಾಜೆ ಹಾಗೂ ಪುದುವೆಟ್ಟು ಅಂಚೆ ಕಚೇರಿಯ ಬಾಲಕೃಷ್ಣ ಸುರುಳಿ ಪದೋನ್ನತಿಗೊಂಡು ವರ್ಗಾವಣೆ : ಧರ್ಮಸ್ಥಳ ಅಂಚೆ ಕಚೇರಿಯಿಂದ ಬಿಳ್ಕೋಡುಗೆ

Suddi Udaya

ಸೆ.23: ಮಡಂತ್ಯಾರು ಪ್ರಾ.ಕೃ.ಪ.ಸ. ಸಂಘದ 50 ರ ಸುವರ್ಣ ಮಹೋತ್ಸವ ಸಂಭ್ರಮ: ಸವಿ ನೆನಪಿನ ಕೇಂದ್ರ ಕಚೇರಿಯ ನೂತನ ಕಟ್ಟಡ ‘ಪರಿಶ್ರಮ’ ಇದರ ಉದ್ಘಾಟನಾ ಸಮಾರಂಭ: ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ‌ ಶುಭ ಹಾರೈಸಿದ ಸಹಕಾರ ರತ್ನ ಡಾ‌. ಎಂ.ಎನ್ ರಾಜೇಂದ್ರ ಕುಮಾರ್

Suddi Udaya

ಎಕ್ಸೆಲ್ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಂದ ಆಹಾರ ತಯಾರಿಕಾ ಘಟಕಕ್ಕೆ ಭೇಟಿ ಕಾರ್ಯಕ್ರಮ

Suddi Udaya

ಜೆಸಿಐ ಮಡಂತ್ಯಾರು ವಿಜಯ 2024 ರ ಶಾಶ್ವತ ಯೋಜನೆಗಳ ಆನಾವರಣ

Suddi Udaya

ಬೆಳ್ತಂಗಡಿ : ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

Suddi Udaya

ಉಜಿರೆ ಶ್ರೀ ಧ.ಮಂಜುನಾಥೇಶ್ವರ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya
error: Content is protected !!