28.8 C
ಪುತ್ತೂರು, ಬೆಳ್ತಂಗಡಿ
August 23, 2026
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಮುಂಡಾಜೆ ಸಹಕಾರಿ ಸಂಘಕ್ಕೆ ಸಾಧನ ಪ್ರಶಸ್ತಿ

ಬೆಳ್ತಂಗಡಿ: 2025 -26ನೇ ಸಾಲಿನ ದ.ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಮಹಾಸಭೆಯಲ್ಲಿ ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಶೇ.100 ಸಾಲ ವಸೂಲಾತಿಗಾಗಿ ಸಾಧನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಈ ಪ್ರಶಸ್ತಿಯನ್ನು ಮುಂಡಾಜೆ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ ನಾರಾಯಣ, ಸಿಇಓ ಪ್ರಸನ್ನ ಪರಾಂಜಪೆ ಅವರಿಗೆ ಹಸ್ತಾಂತರಿಸಿದರು. ನಿರ್ದೇಶಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಕಲ್ಮಂಜ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಉಜಿರೆ: ಶ್ರೀ. ಧ. ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ರಾಷ್ಟ್ರೀಯ ಸುಪೋಷಣಾ ಮಾಸಾಚರಣೆ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅಡಿಕೆ ಸಮರ್ಪಣೆ

Suddi Udaya

ಬೆಳ್ತಂಗಡಿಯಲ್ಲಿ ಶ್ರೀಗಂಧ ಕಳವು ಪ್ರಕರಣ: 27 ವರ್ಷಗಳಿಂದ ಮುಂಬಯಿ ನಗರ ಹಾಗೂ ಸೌದಿ ಅರೇಬಿಯಾದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಂಜೇಶ್ವರ ವರ್ಕಾಡಿಯ ಎಸ್.ಎ ಅಶ್ರಪ್ ಕೇರಳದಲ್ಲಿ ವಶ: ಬೆಳ್ತಂಗಡಿ ಪೊಲೀಸರ ಕಾರ್ಯಾಚರಣೆ

Suddi Udaya

ಸೋಣಂದೂರು: ಸಬರಬೈಲು ಕುವ್ವತುಲ್ ಇಸ್ಲಾಮ್ ಯುವಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಶಿರ್ಲಾಲು ವಿಶ್ವ ಹಿಂದೂ ಪರಿಷತ್‌ ವತಿಯಿಂದ ಆರ್ಥಿಕ ನೆರವು

Suddi Udaya
error: Content is protected !!