ಬೆಳ್ತಂಗಡಿ:ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕ್ ನ ವತಿಯಿಂದ ನೀಡಲಾದ ಅತ್ಯುತ್ತಮ ಪ್ರೋತ್ಸಾಹ ಪ್ರಶಸ್ತಿ-2026 ನ್ನು ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೀರಾ ಅವರು ದ.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನ ಅಧ್ಯಕ್ಷರಾದ ಎಂ.ಎನ್ ರಾಜೇಂದ್ರ ಕುಮಾರ್ ಇವರಿಂದ ಸ್ವೀಕರಿಸಿದರು,
ಈ ಸಂದರ್ಭದಲ್ಲಿ ಸಹಕಾರಿ ಸಂಘದ ಉಪಾಧ್ಯಕ್ಷ ಜನಾರ್ಧನ್, ನಿರ್ದೇಶಕರುಗಳಾದ ವಿಶ್ವನಾಥ ಹೊಳ್ಳ, ಕೊರಗಪ್ಪ ಹಾಗೂ ಇತರರು ಉಪಸ್ಥಿತರಿದ್ದರು.











