August 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗೇರುಕಟ್ಟೆ: ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ಮತ್ತು ಪಾಲಿ ಕ್ಲಿನಿಕ್ ಉದ್ಘಾಟನೆ

ಗೇರುಕಟ್ಟೆ: ಇಲ್ಲಿಯ ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ಮತ್ತು ಪಾಲಿ ಕ್ಲಿನಿಕ್ ಇದರ ಉದ್ಘಾಟನೆ ಯನ್ನು ಊರಿನ ಗಣ್ಯರಾದ ಸದಾಶಿವ ರೈ ಅವರು ದೀಪ ಬೆಳಗಿಸುವ ಮೂಲಕ ನೆರವೇರಿಸಿದರು.

ಡಾ. ಕಾರ್ತಿಕ್ ಶುಭ ಹಾರೈಸಿದರು. ಮಾಲಕರಾದ ಶಿತಿಕಂಠ ಭಟ್ ವಂದಿಸಿದರು.
ಕ್ಲಿನಿಕ್ ನಲ್ಲಿ ಸೋಮವಾರ, ಬುಧವಾರ ಮತ್ತು ಶುಕ್ರವಾರ ಡಾ. ಕಾರ್ತಿಕ್ (ಫಿಜಿಷಿಯನ್ ), ಪ್ರತಿ ಮಂಗಳವಾರ ಡಾ. ಶತಾನಂದ ಪ್ರಸಾದ್ (ಖ್ಯಾತ ಎಲುಬು ರೋಗ ತಜ್ಞರು ) ಮತ್ತು ಪ್ರತಿ ಗುರುವಾರ ಡಾ. ನವ್ಯಾ ಭಟ್ (ಖ್ಯಾತ ಸ್ತ್ರೀ ರೋಗ ತಜ್ಞರು )ಸೇವೆಗೆ ಲಭ್ಯರಿರುತ್ತಾರೆ. ಅಲ್ಲದೆ ಎಲ್ಲಾ ಬಗೆಯ ರಕ್ತ ಪರೀಕ್ಷೆ, ECG, ನೆಬುಲೈಜರ್ ಸೌಲಭ್ಯ ಗಳು ಕೂಡ ಲಭ್ಯ ವಿದೆ.

Related posts

ದಯಾ ವಿಶೇಷ ಮಕ್ಕಳ ಪಾಲನ ಕೇಂದ್ರ ವಿಮುಕ್ತಿಯಲ್ಲಿ “ಪವರ್ ಆನ್” ಸಂಸ್ಥೆಯ ಕ್ಯಾಲೆಂಡರ್ ಬಿಡುಗಡೆ

Suddi Udaya

ಪಡ್ಡಂದಡ್ಕ – ಕಟ್ಟೆ ರಸ್ತೆಗೆ ಗುಣಪಾಲ್ ಜೈನ್ ರಸ್ತೆ ಎಂದು ನಾಮಕರಣ: ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್ ರವರಿಂದ ಅನಾವರಣ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಪಡಂಗಡಿ: ನಿಶಾಂತ್ ಸೇವಾ ಬ್ರಿಗೇಡ್ ಹಾಗೂ ವೆನ್ಲಾಕ್ ಆಸ್ಪತ್ರೆಯ ರಕ್ತ ನಿಧಿ ಕೇಂದ್ರದ ವತಿಯಿಂದ ರಕ್ತದಾನ ಶಿಬಿರ

Suddi Udaya

ಬೆಳಾಲು : ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ ಎಸ್‌ಡಿಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!