25.7 C
ಪುತ್ತೂರು, ಬೆಳ್ತಂಗಡಿ
August 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೂಡುಮುಗೇರುನಲ್ಲಿ ರಸ್ತೆಯ ಹೊಂಡಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟ ಸ್ಥಳೀಯರು

ಅರಸಿನಮಕ್ಕಿ: ಇಲ್ಲಿಯ ಬೂಡುಮುಗೇರು ರಸ್ತೆಯಲ್ಲಿ ದೊಡ್ಡ ದೊಡ್ಡ ಗುಂಡಿ ಇದ್ದು ವಾಹನ ಚಾಲಕರು ಹಾಗೂ ಸಾರ್ವಜನಿಕರಿಗೆ ಕಷ್ಟಕರವಾಗಿತ್ತು.

ಇದನ್ನು ಮನಗಂಡು ಆ. 23 ರಂದು ಅರಸಿನಮಕ್ಕಿ ರಿಕ್ಷಾ ಚಾಲಕರಾದ ರಾಕೇಶ್ ಶೆಟ್ಟಿ, ಉಪೇಂದ್ರ, ಹಾಗೂ ಸ್ಧಳೀಯ ಯುವಕರಾದ ಸಲ್ಮಾನ್ ಫರೀಝ್, ಮಹಮ್ಮದ್ ಫಝಲ್, ಬ್ರಿಜೇಶ್, ಶ್ರವಣ್ ಕುಮಾರ್, ಯುವರಾಜ್ ಬಿ.ಎಸ್ ಶ್ರಮದಾನ ಮೂಲಕ ಗಂಡಿಗಳಿಗೆ ಕಲ್ಲುಹಾಕಿ ಮುಚ್ಚಿದ್ದರು.

Related posts

ಗುರುವಾಯನಕೆರೆ ವಲಯದ ಪವಿತ್ರ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ದಿನ ಕಾರ್ಯಕ್ರಮ

Suddi Udaya

ಕಳೆಂಜ: ಶ್ರೀ ದುರ್ಗಾ ಮಹಿಳಾ ಮಂಡಳಿ ವತಿಯಿಂದ ಉಚಿತ ಟೈಲರಿಂಗ್ ಶಿಬಿರ

Suddi Udaya

ಗಾಯಕ ಶಶಿಧರ್ ಕೋಟೆಯವರಿಂದ ಜಗದೋದ್ಧಾರ ಶ್ರೀ ಜನಾರ್ದನ ಆಲ್ಬಮ್ ಸಾಂಗ್ ಬಿಡುಗಡೆ

Suddi Udaya

ಅಳದಂಗಡಿ: ಜನಮಂಗಳ ಕಾರ್ಯಕ್ರದಡಿ ವಿಲ್ ಚೇರ್ ವಿತರಣೆ

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya

ಕಾಂಗ್ರೇಸ್ ನಾಯಕ ಜಿನ್ನಪ್ಪ ಪೂಜಾರಿ ಕಾಪಿನಡ್ಕ ಬಿಜೆಪಿ ಸೇರ್ಪಡೆ

Suddi Udaya
error: Content is protected !!